ಪೊಲೀಸ್ 
ದೇಶ

ಉತ್ತರಪ್ರದೇಶ: 24 ಗಂಟೆಯಲ್ಲಿ ಮೂವರು ಮೋಸ್ಟ್ ವಾಟೆಂಡ್ ಕ್ರಿಮಿನಲ್ ಹತ್ಯೆ, ಆರು ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆದೇಶದಂತೆ ಪೊಲೀಸರು ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳ ವಿರುದ್ಧ ಎನ್ ಕೌಂಟರ್ ನಡೆಸುತ್ತಿದ್ದು ಕಳೆದ 24 ಗಂಟೆಯಲ್ಲಿ...

ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆದೇಶದಂತೆ ಪೊಲೀಸರು ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳ ವಿರುದ್ಧ ಎನ್ ಕೌಂಟರ್ ನಡೆಸುತ್ತಿದ್ದು ಕಳೆದ 24 ಗಂಟೆಯಲ್ಲಿ ನಡೆದ ಏಳು ಎನ್ಕೌಂಟರ್ ನಲ್ಲಿ ಮೂವರು ಕ್ರಿಮಿನಲ್ ಗಳ ಹತ್ಯೆ ಮಾಡಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ. 
ಉತ್ತರಪ್ರದೇಶದ ಶಹರಾನ್ಪುರ, ಘಜಿಯಾಬಾದ್, ಗೌತಮ್ ಬುದ್ದ ನಗರ ಮತ್ತು ಮುಜಾಫರ್ ನಗರಗಳಲ್ಲಿ ಎನ್ ಕೌಂಟರ್ ಗಳು ನಡೆದಿದ್ದು ಇದರಲ್ಲಿ ಮೂವರ ಹತ್ಯೆ ಮಾಡಲಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಡಿಐಜಿ ಪ್ರವೀಣ್ ಕುಮಾರ್ ಹೇಳಿದ್ದಾರೆ. 
ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸರ್ಕಾರ ರಚಿಸಿರುವ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮುಂದಾಗಿದ್ದು ಇಲ್ಲಿಯವರೆಗೂ ಎನ್ಕೌಂಟರ್ ನಲ್ಲಿ ಹಲವರು ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಹತ್ಯೆಯಾಗಿದ್ದು ಇನ್ನುಳಿದವರು ಊರನ್ನೇ ಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT