ಮಲ್ಲಿಕಾರ್ಜುನ ಖರ್ಗೆ 
ದೇಶ

ಮಾಳವಿಯಾ ಟ್ವೀಟ್ : ಮಾಹಿತಿ ಸೋರಿಕೆ ತಡೆಗಟ್ಟುವಂತೆ ಖರ್ಗೆ ಚುನಾವಣಾ ಆಯೋಗಕ್ಕೆ ಆಗ್ರಹ

ಅಮಿತ್ ಮಾಳವಿಯಾ ಮಾಡಿದ್ದ ಟ್ವಿಟ್ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ :  ಕರ್ನಾಟಕ ವಿಧಾನಸಭಾ ಚುನಾಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಮಾಡಿದ್ದ ಟ್ವಿಟ್ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಆರೋಪಿಸಿದ್ದಾರೆ.

 ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ಸೋರಿಕೆ ಮಾಡದಂತೆ ಚುನಾವಣಾ ಆಯೋಗವನ್ನು ಅವರು ಆಗ್ರಹಿಸಿದ್ದಾರೆ.

 ಈ ಮಧ್ಯೆ  ಸಂವಿಧಾನಿಕ ಸಂಸ್ಥೆಯನ್ನು ಬಿಜೆಪಿ ಕಡೆಗಣಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪಮೊಯ್ಲಿ ಆರೋಪಿಸಿದ್ದಾರೆ.

ಬಿಜೆಪಿ ಚುನಾವಣಾ ಕಚೇರಿಯನ್ನು ಕಡೆಗಣಿಸಬಾರದು ಎಂದು ಅವರು ಒತ್ತಾಯಿಸಿದ್ದು, ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಬಿಜೆಪಿ ವಿರುದ್ಧ ಬಹುಮತದಿಂದ ಗೆಲುವು ಸಾಧಿಸುತ್ತೇವೆ. ಸಮಾಜದಲ್ಲಿನ ದುರ್ಬಲ ವರ್ಗ ಯಾವಾಗಲೂ ಕಾಂಗ್ರೆಸ್ ಬೆಂಬಲಿಸಲಿದೆ ಎಂದು ಅವರು ಹೇಳಿದ್ದಾರೆ.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT