ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ 
ದೇಶ

ಪ್ರಧಾನಿ ನರೇಂದ್ರಮೋದಿ ಭಾಷಣಕ್ಕೆ ರಾಜ್ಯಸಭೆಯಲ್ಲಿ ಅಡ್ಡಿ

ರಾಜ್ಯಸಭೆಯಲ್ಲಿಂದು ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ಎದ್ದುನಿಂತಾಗ ಪ್ರತಿಪಕ್ಷಗಳಿಂದ ತೀವ್ರ ಅಡ್ಡಿ ಉಂಟಾಯಿತು.

ನವದೆಹಲಿ : ರಾಜ್ಯಸಭೆಯಲ್ಲಿಂದು ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ಎದ್ದುನಿಂತಾಗ  ಪ್ರತಿಪಕ್ಷಗಳಿಂದ ತೀವ್ರ ಅಡ್ಡಿ ಉಂಟಾಯಿತು.

ತ್ರಿವಳಿ ತಲಾಕ್ ನಿಷೇಧ ಸೇರಿದಂತೆ ಹಲವು ಮಹತ್ವದ ಬಿಲ್ ಗಳು ಕಾನೂನಿನ ಮಾನ್ಯತೆ ನೀಡಲು ಚರ್ಚೆ ನಡೆಯಬೇಕಾಗಿದೆ ಆದರೆ, ಪ್ರತಿಪಕ್ಷಗಳು ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ನರೇಂದ್ರಮೋದಿ ಅಸಮಾಧಾನ ವ್ಯಕ್ತಪಡಿಸಿದರು.

 ಪ್ರತಿಪಕ್ಷಗಳ ಅಡ್ಡಿಯ ನಡುವೆಯೂ ಮಾತು ಮುಂದುವರೆಸಿದ ಪ್ರಧಾನಿ ತ್ರಿವಳಿ ತಲಾಕ್ ಚರ್ಚೆಯ ಸಂದರ್ಭದಲ್ಲಿ ನಿವೃತ್ತರಾಗುತ್ತಿರುವ ಸದಸ್ಯರು ಸಂಸತ್ತಿನ ಭಾಗವಾಗದಿರುವುದು   ದುರದೃಷ್ಟಕರ ಎಂದರು.

ಹೊರಹೊಗುತ್ತಿರುವ ಸದಸ್ಯರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಿ ಸುಗಮ ಕಲಾಪಕ್ಕೆ ಪ್ರತಿಪಕ್ಷಗಳು ಮಾತ್ರವಲ್ಲದೇ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ ಎಂದರು.

ಭಾರತದ ಪ್ರಜಾಪ್ರಭುತ್ವದಲ್ಲಿ ರಾಜ್ಯಸಭೆಯ ಪಾತ್ರ ಮಹತ್ವದಾಗಿದ್ದು, ಅನೇಕ ದಿಗ್ಗಜ ಸದಸ್ಯರು ಸೇವೆ ಸಲ್ಲಿಸಿದ್ದಾರೆ ಎಂದು ಗುಣಗಾನ ಮಾಡಿದ್ದರು. ಆದರೆ, ಪ್ರಧಾನಿ ಭಾಷಣಕ್ಕೆ ಪ್ರತಿಪಕ್ಷಗಳ ಸದಸ್ಯರು ಅಡ್ಡಿಪಡಿಸುತ್ತಲೇ ಇದ್ದರು.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT