ಫಡ್ನವೀಸ್ ಭೇಟಿ ಹಿನ್ನೆಲೆ, ಅಣ್ಣಾ ಹಜಾರೆ ಉಪವಾಸ ಅಂತ್ಯ 
ದೇಶ

ಫಡ್ನವೀಸ್ ಭೇಟಿ ಹಿನ್ನೆಲೆ, ಅಣ್ಣಾ ಹಜಾರೆ ಉಪವಾಸ ಅಂತ್ಯ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಡನೆ ಮಾತುಕತೆ ನಡೆಸಿದ ಬಳಿಕ............

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಡನೆ ಮಾತುಕತೆ ನಡೆಸಿದ ಬಳಿಕ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಏಳು ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಕೇಂದ್ರ ಸರ್ಕಾರದ ದೂತಾವಾಸ ಹಾಗೂ ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್ ಅಣ್ಣಾ ಹಜಾರೆ ಅವರನ್ನು ಭೇಟಿಯಾಗಿ ಅವರ ಬಹುಪಾಲು ಬೇಡಿಕೆಗಳ ಸಂಬಂಧ ಕಾಳಜಿ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಉಪವಾಸ ಸತ್ಯಾಗ್ರಹದ ಮೊದಲೆರಡು ದಿನ ನೀರಸವಾಗಿದ್ದರೂ ಮೂರನೇ ದಿನ ಅಣ್ಣಾ ಅವರ ಭ್ರಷ್ಠಾಚಾರದ ವಿರುದ್ಧ ಭಾರತದ ಹೋರಾಟಕ್ಕೆ ತಕ್ಕ ಮಟ್ಟಿಗೆ ಉತ್ತಮ ಜನಬೆಂಬಲ ಸಿಕ್ಕಿತ್ತು.
ಕೇಂದ್ರದಲ್ಲಿ ಲೋಕಪಾಲ್ ಹಾಗೂ ಎಲ್ಲಾ ರಾಜ್ಯಗಳಲ್ಲಿ ಲ್ಲೋಕಾಯುಕ್ತ ನೇಮಕ ಮಾಡುವುದು, ರೈತರಿಗೆ ಅವರು ಬೆಳೆದ ಬೆಳ್ಗೆ ಉತ್ತಮ ಬೆಲೆಗಳನ್ನು ನೀಡುವುದು ಹಜಾರೆ ಅವರ ಪ್ರಮುಖ ಬೇಡಿಕೆಗಳಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT