ಫಡ್ನವೀಸ್ ಭೇಟಿ ಹಿನ್ನೆಲೆ, ಅಣ್ಣಾ ಹಜಾರೆ ಉಪವಾಸ ಅಂತ್ಯ 
ದೇಶ

ಫಡ್ನವೀಸ್ ಭೇಟಿ ಹಿನ್ನೆಲೆ, ಅಣ್ಣಾ ಹಜಾರೆ ಉಪವಾಸ ಅಂತ್ಯ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಡನೆ ಮಾತುಕತೆ ನಡೆಸಿದ ಬಳಿಕ............

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಡನೆ ಮಾತುಕತೆ ನಡೆಸಿದ ಬಳಿಕ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಏಳು ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಕೇಂದ್ರ ಸರ್ಕಾರದ ದೂತಾವಾಸ ಹಾಗೂ ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್ ಅಣ್ಣಾ ಹಜಾರೆ ಅವರನ್ನು ಭೇಟಿಯಾಗಿ ಅವರ ಬಹುಪಾಲು ಬೇಡಿಕೆಗಳ ಸಂಬಂಧ ಕಾಳಜಿ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಉಪವಾಸ ಸತ್ಯಾಗ್ರಹದ ಮೊದಲೆರಡು ದಿನ ನೀರಸವಾಗಿದ್ದರೂ ಮೂರನೇ ದಿನ ಅಣ್ಣಾ ಅವರ ಭ್ರಷ್ಠಾಚಾರದ ವಿರುದ್ಧ ಭಾರತದ ಹೋರಾಟಕ್ಕೆ ತಕ್ಕ ಮಟ್ಟಿಗೆ ಉತ್ತಮ ಜನಬೆಂಬಲ ಸಿಕ್ಕಿತ್ತು.
ಕೇಂದ್ರದಲ್ಲಿ ಲೋಕಪಾಲ್ ಹಾಗೂ ಎಲ್ಲಾ ರಾಜ್ಯಗಳಲ್ಲಿ ಲ್ಲೋಕಾಯುಕ್ತ ನೇಮಕ ಮಾಡುವುದು, ರೈತರಿಗೆ ಅವರು ಬೆಳೆದ ಬೆಳ್ಗೆ ಉತ್ತಮ ಬೆಲೆಗಳನ್ನು ನೀಡುವುದು ಹಜಾರೆ ಅವರ ಪ್ರಮುಖ ಬೇಡಿಕೆಗಳಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT