ಹನುಮಾನ್ ಜಯಂತಿ ಹಿನ್ನೆಲೆ ರಾಜಸ್ತಾನದಲ್ಲಿ ಇಂಟರ್ ನೆಟ್ ಸಂಪರ್ಕ ಕಡಿತ 
ದೇಶ

ಹನುಮಾನ್ ಜಯಂತಿ ಹಿನ್ನೆಲೆ ರಾಜಸ್ತಾನದಲ್ಲಿ ಇಂಟರ್ ನೆಟ್ ಸಂಪರ್ಕ ಕಡಿತ

ಮಾ.31 ರಂದು ಹನುಮಾನ್ ಜಯಂತಿ ಆಚರಣೆ ನಡೆಯಲಿದ್ದು, ರಾಜಸ್ತಾನದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

ರಾಜಸ್ತಾನ: ಮಾ.31 ರಂದು ಹನುಮಾನ್ ಜಯಂತಿ ಆಚರಣೆ ನಡೆಯಲಿದ್ದು, ರಾಜಸ್ತಾನದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಕೋಮು ಗಲಭೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಹನುಮಾನ್ ಜಯಂತಿ ಆಚರಣೆಗೂ ಮುನ್ನ ಹಿಂದೂ ಹಾಗೂ ಮುಸಲ್ಮಾನ ಸಮುದಾಯದವರು ಹನುಮಾನ್ ಜಯಂತಿ ಆಚರಣೆಯ ವೇಳೆ ಶಸ್ತ್ರಾಸ್ತ್ರಗಳನ್ನು ತರುವುದಾಗಿ ಟ್ವಿಟರ್ ನಲ್ಲಿ ಹೇಳಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಗೂ ಸಹ ನಿರ್ಬಂಧ ವಿಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್–ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ, ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ

ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ

IPL 2026: ಮುಂಬೈಗೆ ಮತ್ತೆ ಸೋಲು, 8 ವಿಕೆಟ್ ಗಳಿಂದ ಗೆದ್ದು ಬೀಗಿದ CSK!

ಪೊಲೀಸರ ಸಮ್ಮುಖದಲ್ಲೇ ಧಮ್ಕಿ: ಸಾರಾ ಗೋವಿಂದ್ ವಿರುದ್ಧ ಚೇತನ್ ಅಹಿಂಸಾ ದೂರು, FIR ದಾಖಲು!

ಹೌದು ನಾವು ಒಂದ್ ರೀತಿ ಕಡಲ್ಗಳ್ಳರೇ...; ಹೆಮ್ಮೆ ಇದೆ: ಜಲಸಂಧಿಗೆ ದಿಗ್ಬಂಧನದ ವಿಷಯವಾಗಿ ಟ್ರಂಪ್ ಹೊಸ ವರಸೆ!

SCROLL FOR NEXT