ಇಮಾಮ್ 
ದೇಶ

ಪಶ್ಚಿಮ ಬಂಗಾಳ: ರಾಮ ನವಮಿ ಸಂದರ್ಭದ ಗಲಭೆಯಲ್ಲಿ ಮಗನನ್ನು ಕಳೆದುಕೊಂಡ ಇಮಾಮ್, ಶಾಂತಿ ಕಾಪಾಡಲು ಮನವಿ

ರಾಮ ನವಮಿ ಸಂದರ್ಭ ಗಲಭೆ ಉಂಟಾದ ಅಸನ್ ಸೋಲ್ ನಲ್ಲಿ ಜನರು ಶಾಂತಿ ಕಾಪಾಡುವಂತೆ ಗಲಭೆಯಲ್ಲಿ ಮಗನನ್ನು ಕಳೆದುಕೊಂಡ ಇಮಾಮ್ ಮನವಿ ಮಾಡಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ:  ರಾಮ ನವಮಿ ಸಂದರ್ಭ ಗಲಭೆ ಉಂಟಾದ ಅಸನ್ ಸೊಲ್ ನಲ್ಲಿ ಜನರು ಶಾಂತಿ ಕಾಪಾಡುವಂತೆ  ಗಲಭೆಯಲ್ಲಿ  ಮಗನನ್ನು ಕಳೆದುಕೊಂಡ  ಇಮಾಮ್  ಮನವಿ ಮಾಡಿಕೊಂಡಿದ್ದಾರೆ.

ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಆದರೆ, ಯಾವುದೇ  ದೂರು ನೀಡಿಲ್ಲ.ನೀವು ತನನ್ನು ಪ್ರೀತಿಸುವುದಾದರೆ ಇದನ್ನು ವಿವಾದ ಮಾಡದೆ ಶಾಂತಿ ಕಾಪಾಡಿ ಎಂದು ನೂರಾನಿ ಮಸೀದ್ ಇಮಾಮ್ ಇಮ್ದಾತುಲ್ಲಾ ರಷೀದ್ ಮನವಿ ಮಾಡಿದ್ದಾರೆ.

ಗಲಭೆಯಲ್ಲಿ  ಗಾಯಗೊಂಡಿದ್ದ ಇಮಾಮ್ ಮಗ ಹಫೀಜ್  ಸಬ್ ಕಾ ತುಲ್ಲಾ ಅಸನ್ ಸೋಲ್ ನ ಜಿಲ್ಲಾ ಆಸ್ಪತ್ರೆಯಲ್ಲಿ  ಸಾವನ್ನಪ್ಪಿದ್ದ.ಈ ಬಾರಿಯ 10 ನೇ ತರಗತಿಯ ಪರೀಕ್ಷೆ ಬರೆಯುತ್ತಿದ್ದ 16 ವರ್ಷದ ಹಫೀಜ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಇಮಾಮ್  ನಿನ್ನೆ ಈ ರೀತಿಯಲ್ಲಿ ಮನವಿ ಮಾಡಿಕೊಂಡಿದ್ದರು.

ಅಸನ್ ಸೊಲ್ ಮತ್ತು ರಾಣಿಗಂಜ್ ಪ್ರದೇಶದಲ್ಲಿ ಭಾನುವಾರ ಮತ್ತು ಸೋಮವಾರ ಉಂಟಾಗಿದ್ದ  ಗಲಭೆಯಲ್ಲಿ ಒಬ್ಬರು ಮೃತಪಟ್ಟು, ಇಬ್ಬರು ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT