ಹಸು ಸಾಕುವ ಉದ್ಯೋಗದ ಬಗ್ಗೆ ತ್ರಿಪುರಾ ಸಿಎಂ ಹೇಳಿಕೆಗೆ ಅಮುಲ್ ಎಂಡಿ ಬೆಂಬಲ! 
ದೇಶ

ಹಸು ಸಾಕುವ ಉದ್ಯೋಗದ ಬಗ್ಗೆ ತ್ರಿಪುರಾ ಸಿಎಂ ಹೇಳಿಕೆಗೆ ಅಮುಲ್ ಎಂಡಿ ಬೆಂಬಲ!

ಸರ್ಕಾರಿ ಉದ್ಯೋಗಗಳ ಹಿಂದೆ ಓಡುವ ಬದಲು ಪಶುಸಂಗೋಪನೆ (ಹಸುಗಳನ್ನು ಸಾಕುವುದು) ಯ ಉದ್ಯೋಗವನ್ನೂ ಪರಿಗಣಿಸುವಂತೆ ಯುವಕರಿಗೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೆಬ್ ಸಲಹೆ ನೀಡಿದ

ಅಹಮದಾಬಾದ್: ಸರ್ಕಾರಿ ಉದ್ಯೋಗಗಳ ಹಿಂದೆ ಓಡುವ ಬದಲು ಪಶುಸಂಗೋಪನೆ (ಹಸುಗಳನ್ನು ಸಾಕುವುದು) ಯ ಉದ್ಯೋಗವನ್ನೂ ಪರಿಗಣಿಸುವಂತೆ ಯುವಕರಿಗೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೆಬ್ ಸಲಹೆ ನೀಡಿದ ಬೆನ್ನಲ್ಲೇ ಗುಜರಾತ್ ನ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (ಜಿಸಿಎಂಎಂಎಫ್) ಅಮೂಲ್ ಎಂಡಿ ತ್ರಿಪುರ ಮುಖ್ಯಮಂತ್ರಿ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ. 
ತ್ರಿಪುರಾ ಮುಖ್ಯಮಂತ್ರಿಗಳ ಸಲಹೆ ನಿರುದ್ಯೋಗ ಸಮಸ್ಯೆಯನ್ನು ತೊಲಗಿಸುವುದಕ್ಕೆ ಇರುವ ಪ್ರಾಕ್ಟಿಕಲ್ ಸಲಹೆ ಎಂದು ಹೇಳಿದ್ದಾರೆ. ಜಿಸಿಎಂಎಂಎಫ್ ನ ಎಂಡಿ ಸೋಧಿ ಹಾಲು ಉತ್ಪಾದನೆ  ಅತ್ಯಂತ ಲಾಭದಾಯಕವಾದದ್ದು ಎಂದು ಹೇಳಿದ್ದು. ಅನೇಕ  ವಿದ್ಯಾವಂತ ಯುವಕರಿಗೂ ಆದಾಯ ನೀಡುತ್ತಿದೆ ಎಂದು ಹೇಳಿದ್ದಾರೆ. 
ಜಿಸಿಎಂಎಂಎಫ್ ಭಾರತದ ಅತಿ ದೊಡ್ಡ ಆಹಾರ ಉತ್ಪನ್ನ ಮಾರುಕಟ್ಟೆ ಸಂಸ್ಥೆಯಾಗಿದ್ದು, 40,000 ಕೋಟಿ ರೂಪಾಯಿ ಆದಾಯ ಹೊಂದಿದೆ.  ಸರ್ಕಾರಿ ಉದ್ಯೋಗಕ್ಕಾಗಿಯೇ ಕಾಯುವ ಯುವಕರಿಗೆ ಕಿವಿಮಾತು ಹೇಳಿದ್ದ ತ್ರಿಪುರಾ ಸಿಎಂ, ಸರ್ಕಾರಿ ಉದ್ಯೋಗದ ಹಿಂದೆ ಓಡಬೇಡಿ, ಬದಲಾಗಿ ಪಶುಸಂಗೋಪನೆ (ಹಸುಗಳನ್ನು ಸಾಕುವುದು) ಯ ಉದ್ಯೋಗವನ್ನೂ ಪರಿಗಣಿಸಿ ಎಂದು ಸಲಹೆ ನೀಡಿದ್ದರು. ಮುಖ್ಯಮಂತ್ರಿಗಳ ಈ ಸಲಹೆಗೆ ತೀವ್ರ ವಿರೋಧ, ಟೀಕೆ ವ್ಯಕ್ತವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT