ತ್ರಿಪುರಾ ಸಿಎಂ 
ದೇಶ

ತಮ್ಮ ಸರ್ಕಾರವನ್ನು ಗೇಲಿಮಾಡುವವರ, ತಿವಿಯುವವರ ಉಗುರನ್ನು ಕತ್ತರಿಸುತ್ತಾರಂತೆ ತ್ರಿಪುರಾ ಸಿಎಂ!

ಅಧಿಕಾರಕ್ಕೆ ಬಂದು ಕೆಲವೇ ತಿಂಗಳು ಕಳೆಯುತ್ತಿದ್ದಂತೆಯೇ ಸಾಲು ಸಾಲು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗುವಂತಹ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಅಧಿಕಾರಕ್ಕೆ ಬಂದು ಕೆಲವೇ ತಿಂಗಳು ಕಳೆಯುತ್ತಿದ್ದಂತೆಯೇ ಸಾಲು ಸಾಲು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗುವಂತಹ ಹೇಳಿಕೆ ನೀಡಿದ್ದಾರೆ. 
ಆಂಗ್ಲ ಸುದ್ದಿ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಬಿಪ್ಲಬ್ ದೆಬ್ ತಮ್ಮ ಸರ್ಕಾರದ ಬಗ್ಗೆ ಗೇಲಿ ಮಾಡಿ, ಸರ್ಕಾರವನ್ನು ತಿವಿಯುವವರ ಉಗುರನ್ನು ಕತ್ತರಿಸುವುದಾಗಿ ಹೇಳಿದ್ದಾರೆ.  ಇದಕ್ಕೆ ತರಕಾರಿ ಮಾರುವವರ ಉದಾಹರಣೆಯನ್ನೂ ನೀಡಿರುವ ಅವರು, ಬೆಳಿಗ್ಗೆ 8 ಗಂಟೆಗೆ ತರಕಾರಿ ಮಾರುವವರು ತರಕಾರಿ ತರುತ್ತಾರೆ, ಆದರೆ ಗ್ರಾಹಕರು ಅದನ್ನು ಪರೀಕ್ಷಿಸಲು ಚಿವುಟುವುದರಿಂದ ಕೇವಲ ಒಂದೇ ಗಂಟೆಯಲ್ಲಿ ಹಾಳಾಗುತ್ತದೆ, ಇದೇ ಪರಿಸ್ಥಿತಿ ನನ್ನ ಸರ್ಕಾರಕ್ಕೆ ಆಗಬಾರದು, ನನ್ನ ಸರ್ಕಾರದಲ್ಲಿ ಯಾವುದೇ ಹಸ್ತಕ್ಷೇಪ ಇರಬಾರದು, ಯಾರಾದರೂ ಮಧ್ಯಪ್ರವೇಶಿಸುವುದಕ್ಕೆ ಯತ್ನಿಸಿದರೆ ಅವರ ಉಗುರನ್ನು ಕತ್ತರಿಸುತ್ತೇನೆ, ನನ್ನ ಸರ್ಕಾರವನ್ನು ಯಾರೂ ಮುಟ್ಟುವಂತಿಲ್ಲ ಎಂದು ದೇಬ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT