ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಉಮಾ ಭಾರತಿ 
ದೇಶ

ದಲಿತರನ್ನು ಶುದ್ದೀಕರಿಸಲು ನಾನು ಭಗವಾನ್ ಶ್ರೀರಾಮನಲ್ಲ: ಕೇಂದ್ರ ಸಚಿವೆ ಉಮಾ ಭಾರತಿ

ಜೊತೆಯಲ್ಲಿ ಊಟ ಮಾಡಿದಾಕ್ಷಣ ದಲಿತರನ್ನು ಶುದ್ಧೀಕರಿಸಲು ನಾನು ಭಗವಾನ್ ಶ್ರೀರಾಮ ಅಲ್ಲ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಉಮಾ ಭಾರತಿಯವರು ಮಂಗಳವಾರ ಹೇಳಿದ್ದಾರೆ...

ಛತರ್ಪುರ: ಜೊತೆಯಲ್ಲಿ ಊಟ ಮಾಡಿದಾಕ್ಷಣ ದಲಿತರನ್ನು ಶುದ್ಧೀಕರಿಸಲು ನಾನು ಭಗವಾನ್ ಶ್ರೀರಾಮ ಅಲ್ಲ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಉಮಾ ಭಾರತಿಯವರು ಮಂಗಳವಾರ ಹೇಳಿದ್ದಾರೆ. 
ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿರುವ ಉಮಾ ಭಾರತಿಯವರು, ಜೊತೆಗೆ ಊಟ ಮಾಡಿದ ಕೂಡಲೇ ದಲಿತರನ್ನು ಶುದ್ಧೀಕರಿಸಲು ನಾನು ಭಗವಾನ್ ಶ್ರೀ ರಾಮ ಅಲ್ಲ. ದಲಿತರೇ ನಮ್ಮ ಮನೆಗೆ ಬಂದು ಜೊತೆಜೊತೆಗೆ ಆಹಾರ ಸೇವಿಸಿದರೆ, ಆಗ ಅವರು ಶುದ್ಧೀಕರಣಗೊಳ್ಳುತ್ತಾರೆಂದು ಹೇಳಿದ್ದಾರೆ. 
ದಲಿತರು ನನ್ನ ಮನೆಗೆ ಬಂದಾಗ, ಅವರಿಗೆ ನನ್ನ ಕೈಗಳಿಂದ ಸೇವೆ ಮಾಡಿದರೆ ನನ್ನ ಮನೆಗೆ ಒಳ್ಳೆಯದಾಗುತ್ತದೆ. ನಮ್ಮ ಕೈಯಿಂದ ದಲಿತರಿಗೆ ಆಹಾರ ಕೊಟ್ಟಾಗ ದಲಿತರು ಸ್ವಯಂ ಶುದ್ಧಗೊಳ್ಳುತ್ತಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT