ಕುಮಾರ್ ವಿಶ್ವಾಸ್ 
ದೇಶ

ಡಿಡಿಸಿಎ ಮಾನನಷ್ಟ ಮೊಕದ್ದಮೆ: ಜೇಟ್ಲಿಗೆ ಉಂಟಾದ ನಷ್ಟದ ಬಗ್ಗೆ ವಿಶ್ವಾಸ್ ವಿಷಾದ

ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಂದ ಪಡೆದ ಮಾಹಿತಿಯ ಆಧಾರದಲ್ಲಿ ನಾನು ಅರುಣ್ ಜೇಟ್ಲಿ ವಿರುದ್ಧ ಡಿಡಿಸಿಎ ಭ್ರಷ್ಟಾಚಾರದ ಆರೋಪ ಮಾಡಿದ್ದಾಗಿ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್

ನವದೆಹಲಿ: ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಂದ ಪಡೆದ ಮಾಹಿತಿಯ ಆಧಾರದಲ್ಲಿ ನಾನು ಅರುಣ್ ಜೇಟ್ಲಿ ವಿರುದ್ಧ ಡಿಡಿಸಿಎ ಭ್ರಷ್ಟಾಚಾರದ ಆರೋಪ ಮಾಡಿದ್ದಾಗಿ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ದೆಹಲಿ ಹೈಕೋರ್ಟ್ ಗೆ ಹೇಳಿಕೆ ನೀಡಿದ್ದಾರೆ. 
ಅರುಣ್ ಜೇಟ್ಲಿ ವಿರುದ್ಧದ ಭ್ರಷ್ಟಾಚಾರದ ಆರೋಪದ ವಿಷಯದಲ್ಲಿ ಹೆಚ್ಚು ಮುಂದುವರೆಯಲು ತಮಗೆ ವೈಯಕ್ತಿಕವಾಗಿ ಇಷ್ಟವಿರಲಿಲ್ಲ ಎಂದು ಕುಮಾರ್ ವಿಶ್ವಾಸ್ ಹೇಳಿದ್ದು, ಅರವಿಂದ್ ಕೇಜ್ರಿವಾಲ್ ಮಾಡಿರುವ ಆರೋಪದಿಂದಾಗಿ ಅರುಣ್ ಜೇಟ್ಲಿ ಅವರಿಗೆ ಉಂಟಾದ ನಷ್ಟದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. 
ಕುಮಾರ್ ವಿಶ್ವಾಸ್ ಪ್ರತಿಕ್ರಿಯೆ ಕೇಳಿದ ಬಳಿಕ ಅವರ ಹೇಳಿಕೆ ಬಗ್ಗೆ ನಿರ್ಧರಿಸಲು ಕೋರ್ಟ್ ಸಮಯಾವಕಾಶ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT