ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ 
ದೇಶ

ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ

ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ.

ನವದೆಹಲಿ: ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ. ಪಾಕಿಸ್ತಾನದ ಸೇನಾ ಪಡೆಯ ವಿಶೇಷ ತಂಡ ಜಮ್ಮುವಿನ ಮೂಲಕ ಲಷ್ಕರ್-ಎ-ತೊಯ್ಬಾ, ಜೈಶ್-ಎಮೊಹಮ್ಮದ್, ಉಗ್ರ ಸಂಘಟನೆಗಳ ಉಗ್ರರು ಭಾರತದೊಳಗೆ ಪ್ರವೇಶಿಸುವುದಕ್ಕೆ ಸಹಕಾರ ನೀಡುತ್ತಿದೆ ಎಂದು ವರದಿ ಪ್ರಕಟವಾಗಿದೆ. 
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪಾಕಿಸ್ತಾನಿ ಪೋಸ್ಟ್ ಗಳಿಂದ ಪಾಕಿಸ್ತಾನದ ಗಡಿ ಕಾರ್ಯ ಪಡೆ ಭಯೋತ್ಪಾದಕರಿಗೆ ಭಾರತದೊಳಗೆ ನುಗ್ಗಲು ಸಹಕಾರ ನೀಡುತ್ತಿದೆ ಎಂದು ತಿಳಿದುಬಂದಿದೆ. 2017 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಭಾರತೀಯ ಯೋಧರ ಶಿರಚ್ಛೇದ ಪ್ರಕರಣದಲ್ಲಿಯೂ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ ವಿರುದ್ಧ ಕೇಳಿಬಂದಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT