ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ 
ದೇಶ

ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ

ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ.

ನವದೆಹಲಿ: ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ. ಪಾಕಿಸ್ತಾನದ ಸೇನಾ ಪಡೆಯ ವಿಶೇಷ ತಂಡ ಜಮ್ಮುವಿನ ಮೂಲಕ ಲಷ್ಕರ್-ಎ-ತೊಯ್ಬಾ, ಜೈಶ್-ಎಮೊಹಮ್ಮದ್, ಉಗ್ರ ಸಂಘಟನೆಗಳ ಉಗ್ರರು ಭಾರತದೊಳಗೆ ಪ್ರವೇಶಿಸುವುದಕ್ಕೆ ಸಹಕಾರ ನೀಡುತ್ತಿದೆ ಎಂದು ವರದಿ ಪ್ರಕಟವಾಗಿದೆ. 
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪಾಕಿಸ್ತಾನಿ ಪೋಸ್ಟ್ ಗಳಿಂದ ಪಾಕಿಸ್ತಾನದ ಗಡಿ ಕಾರ್ಯ ಪಡೆ ಭಯೋತ್ಪಾದಕರಿಗೆ ಭಾರತದೊಳಗೆ ನುಗ್ಗಲು ಸಹಕಾರ ನೀಡುತ್ತಿದೆ ಎಂದು ತಿಳಿದುಬಂದಿದೆ. 2017 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಭಾರತೀಯ ಯೋಧರ ಶಿರಚ್ಛೇದ ಪ್ರಕರಣದಲ್ಲಿಯೂ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ ವಿರುದ್ಧ ಕೇಳಿಬಂದಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT