ಸಂಗ್ರಹ ಚಿತ್ರ 
ದೇಶ

ಪ.ಬಂಗಾಳ; ಪಂಚಾಯತ್ ಚುನಾವಣೆಯಲ್ಲಿ ಕುಟುಂಬ ಸದಸ್ಯೆಗೆ ಸೋಲು, ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ಪಂಚಾಯತ್ ಚುನಾವಣೆಯಲ್ಲಿ ತೃಣಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಯಲ್ಲಿ ನಿಂತ ಕುಟುಂಬ ಸದಸ್ಯ ಸೋಲು ಕಂಡ ಹಿನ್ನಲೆಯಲ್ಲಿ ಮಹಿಳಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮಬಂಗಾಳದ ದಕ್ಷಿಣ 24 ಪರ್ಗಾನಾಸ್ ನಲ್ಲಿ ಶುಕ್ರವಾರ ನಡೆದಿದೆ...

ಡೈಮಂಡ್ ಹಾರ್ಬರ್: ಪಂಚಾಯತ್ ಚುನಾವಣೆಯಲ್ಲಿ ತೃಣಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಯಲ್ಲಿ ನಿಂತ ಕುಟುಂಬ ಸದಸ್ಯೆ ಸೋಲು ಕಂಡ ಹಿನ್ನಲೆಯಲ್ಲಿ ಮಹಿಳಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮಬಂಗಾಳದ ದಕ್ಷಿಣ 24 ಪರ್ಗಾನಾಸ್ ನಲ್ಲಿ ಶುಕ್ರವಾರ ನಡೆದಿದೆ. 
ಸಾಧನಾ ಸಮತಾ (27) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕುಟುಂಬ ಸದಸ್ಯರಾದ ಸುಜಾತ ಸಮಂತಾ ಎಂಬುವವರು ಸೋಲು ಕಂಡ ಹಿನ್ನಲೆಯಲ್ಲಿ ಸಾಧನಾ ಅವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. '
ನಿನ್ನೆಯಷ್ಟೇ ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬಿದ್ದಿತ್ತು. ಫಲಿತಾಂಶ ಹೊರಬಿದ್ದ ಬಳಿಕ ಸಾಧನಾ ಅವರು ತೀವ್ರವಾಗಿ ನೊಂದಿದ್ದರು. ಬಳಿಕ ಕೆಲ ಗಂಟೆಗಳ ಕಾಲ ಕಣ್ಮರೆಯಾಗಿದ್ದರು. ನಂತರ ಸಾಧನಾಗಾಗಿ ಹುಡುಕಾಟ ನಡೆಸಿದಾಗ ಸಾಧನಾ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರೂ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಸಾಧನಾ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಗೆ ತೀವ್ರ ಹಿನ್ನಡೆ: ಇರಾನ್ ವಿರುದ್ಧ ಯುದ್ಧ ವಿರೋಧಿಸಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ ರಾಜೀನಾಮೆ!

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು..': Mojtaba Khamenei ಎಚ್ಚರಿಕೆ

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು..' 'ಇದೊಂದರಿಂದ ಅವಮಾನವಾಗುತ್ತಿದೆ'..: ಗೀತ ರಚನೆಕಾರ ಶಾಕಿಂಗ್ ಹೇಳಿಕೆ

ಯಾರಾಗಲಿದ್ದಾರೆ ಭಾರತದ ಮುಂದಿನ CDS?: ಇಲ್ಲಿದೆ ಮಾಹಿತಿ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು

SCROLL FOR NEXT