ಗುಜರಾತ್ ಸರ್ಕಾರಿ ಅಧಿಕಾರಿ 
ದೇಶ

ನಾನು ಕಲ್ಕಿ, ವಿಷ್ಣುವಿನ 10ನೇ ಅವತಾರ, ಕಚೇರಿಗೆ ಬರಲ್ಲ; ಗುಜರಾತ್ ಸರ್ಕಾರಿ ಅಧಿಕಾರಿ

ವಿಷ್ಣುವಿನ 10ನೇ ಅವತಾರವಾದ ಕಲ್ಕಿ ನಾನು. ವಿಶ್ವ ಕಲ್ಯಾಣಕ್ಕಾಗಿ ನಾನು ತಪಸ್ಸನ್ನು ಮಾಡಿದ್ದೇನೆ. ಹಾಗಾಗಿ ಕಚೇರಿಗೆ ಬರಲು ಸಾಧ್ಯವಿಲ್ಲ. ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದ ಗುಜರಾತ್ ರಾಜ್ಯದ ಸರ್ಕಾರಿ ಅಧಿಕಾರಿಯೊಬ್ಬ ಸರ್ಕಾರಕ್ಕೆ ನೀಡಿರುವ ಉತ್ತರವಿದು...

ಅಹಮದಾಬಾದ್; ವಿಷ್ಣುವಿನ 10ನೇ ಅವತಾರವಾದ ಕಲ್ಕಿ ನಾನು. ವಿಶ್ವ ಕಲ್ಯಾಣಕ್ಕಾಗಿ ನಾನು ತಪಸ್ಸನ್ನು ಮಾಡಿದ್ದೇನೆ. ಹಾಗಾಗಿ ಕಚೇರಿಗೆ ಬರಲು ಸಾಧ್ಯವಿಲ್ಲ. ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದ ಗುಜರಾತ್ ರಾಜ್ಯದ ಸರ್ಕಾರಿ ಅಧಿಕಾರಿಯೊಬ್ಬ ಸರ್ಕಾರಕ್ಕೆ ನೀಡಿರುವ ಉತ್ತರವಿದು. 
ಗುಜರಾತ್'ನ ಸರ್ದಾರ್ ಸರೋವರ್ ಪೂನರ್ವಸತಿ ಆಯೋಗದಲ್ಲಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಆಗಿರುವ ರಮೇಶ್ ಅವರು ಕರ್ತವ್ಯಕ್ಕೆ ಸರಿಯಾಗಿ ಹಾಜರಾದ ಹಿನ್ನಲೆಯಲ್ಲಿ ಸರ್ಕಾರಕ್ಕೆ ಈ ರೀತಿಯಾಗಿ ಉತ್ತರವನ್ನು ನೀಡಿದ್ದಾರೆ. 
ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದ ಹಿನ್ನಲೆಯಲ್ಲಿ ಸರ್ಕಾರ ರಮೇಶ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ರಮೇಶ್ ಅವರು ನೀಡಿರುವ ಪ್ರತಿಕ್ರಿಯೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 
ನೀವು ನಂಬುವುದಿಲ್ಲ. ನಾನು ವಿಷ್ಣುವಿನ 10ನೇ ಅವತಾರ. 2010ರ ಮಾರ್ಚ್ ತಿಂಗಳಿನಲ್ಲಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ನಾಲ್ಕು ಕಲ್ಕಿಯೆಂಬುದು ಮನವರಿಕೆಯಾಯಿತು., ಆಗಿನಿಂದಲೇ ನನ್ನಲ್ಲಿ ದೈವೀಶಕ್ತಿಗಳು ಮೈಗೂಡಿವೆ. ಲೋಕ ಕಲ್ಯಾಣಕ್ಕಾಗಿ ತಪಸ್ಸು ಮಾಡುತ್ತಿದ್ದೇನೆ. ನನ್ನ ತಪ್ಪಿಸ್ಸಿನಿಂದಲೇ ದೇಶದಲ್ಲಿ ಈಗ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ಕಚೇರಿಗೆ ಬರುವುದಿಲ್ಲ ಎಂದು ರಮೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT