ಮಧ್ಯಪ್ರದೇಶ: ಹೊತ್ತಿ ಉರಿದ ರಾಜಧಾನಿ ಎಕ್ಸ್'ಪ್ರೆಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು 
ದೇಶ

ಮಧ್ಯಪ್ರದೇಶ: ಹೊತ್ತಿ ಉರಿದ ರಾಜಧಾನಿ ಎಕ್ಸ್'ಪ್ರೆಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ರಾಜಧಾನಿ ಎಕ್ಸ್'ಪ್ರೆಸ್'ನ ನಾಲ್ಕು ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬೋಗಿಗಳು ಹೊತ್ತು ಉರಿದಿರುವ ಘಟನೆ ಮಧ್ಯಪ್ರದೇಶ ಬಿರ್ಲಾನಗರದಲ್ಲಿ ಸೋಮವಾರ ನಡೆದಿದೆ...

ಗ್ವಾಲಿಯರ್: ರಾಜಧಾನಿ ಎಕ್ಸ್'ಪ್ರೆಸ್'ನ ನಾಲ್ಕು ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬೋಗಿಗಳು ಹೊತ್ತು ಉರಿದಿರುವ ಘಟನೆ ಮಧ್ಯಪ್ರದೇಶ ಬಿರ್ಲಾನಗರದಲ್ಲಿ ಸೋಮವಾರ ನಡೆದಿದೆ. 
ಭೋಪಾಲ್-ರಾಜಧಾನಿ ಎಕ್ಸ್ ಪ್ರೆಸ್ ರೈಲು ದೆಹಲಿಯಿಂದ ವಿಶಾಖಪಟ್ಟಣದತ್ತ ಸಾಗುತ್ತಿದ್ದು. ಈ ವೇಳೆ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 
ರೈಲಿನ ಬಿ-6. ಬಿ-7 ಬೋಗಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐತಿಹಾಸಿಕ: ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ, ಹೊಸ ರಾಜಕೀಯ ಯುಗಕ್ಕೆ ಚಾಲನೆ

ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಬಿಜೆಪಿ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು

ತಮಿಳುನಾಡಿನಲ್ಲಿ ರಾಜಕೀಯ, ಸಂವಿಧಾನಿಕ ಬಿಕ್ಕಟ್ಟು: ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ? ಹಿಂದಿನ ಸೂತ್ರಧಾರ ಯಾರು?

ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದ ಐತಿಹಾಸಿಕ ಇತಿಹಾಸ

ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತು

SCROLL FOR NEXT