ಮಧ್ಯಪ್ರದೇಶ: ಹೊತ್ತಿ ಉರಿದ ರಾಜಧಾನಿ ಎಕ್ಸ್'ಪ್ರೆಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು 
ದೇಶ

ಮಧ್ಯಪ್ರದೇಶ: ಹೊತ್ತಿ ಉರಿದ ರಾಜಧಾನಿ ಎಕ್ಸ್'ಪ್ರೆಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ರಾಜಧಾನಿ ಎಕ್ಸ್'ಪ್ರೆಸ್'ನ ನಾಲ್ಕು ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬೋಗಿಗಳು ಹೊತ್ತು ಉರಿದಿರುವ ಘಟನೆ ಮಧ್ಯಪ್ರದೇಶ ಬಿರ್ಲಾನಗರದಲ್ಲಿ ಸೋಮವಾರ ನಡೆದಿದೆ...

ಗ್ವಾಲಿಯರ್: ರಾಜಧಾನಿ ಎಕ್ಸ್'ಪ್ರೆಸ್'ನ ನಾಲ್ಕು ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬೋಗಿಗಳು ಹೊತ್ತು ಉರಿದಿರುವ ಘಟನೆ ಮಧ್ಯಪ್ರದೇಶ ಬಿರ್ಲಾನಗರದಲ್ಲಿ ಸೋಮವಾರ ನಡೆದಿದೆ. 
ಭೋಪಾಲ್-ರಾಜಧಾನಿ ಎಕ್ಸ್ ಪ್ರೆಸ್ ರೈಲು ದೆಹಲಿಯಿಂದ ವಿಶಾಖಪಟ್ಟಣದತ್ತ ಸಾಗುತ್ತಿದ್ದು. ಈ ವೇಳೆ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 
ರೈಲಿನ ಬಿ-6. ಬಿ-7 ಬೋಗಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT