ಶಾಂತಿ ನಿಕೇತನದಲ್ಲಿ ಕುಡಿಯುವ ನೀರಿನ ಕೊರತೆ: ಕ್ಷಮೆ ಕೇಳಿದ ಮೋದಿ 
ದೇಶ

ಶಾಂತಿನಿಕೇತನದಲ್ಲಿ ಕುಡಿಯುವ ನೀರಿನ ಕೊರತೆ: ಕ್ಷಮೆ ಕೇಳಿದ ಮೋದಿ

ಶಾಂತಿನಿಕೇತನದ ವಿಶ್ವಭಾರತಿಯಲ್ಲಿ ನಡೆದ 49 ನೇ ಘಟಿಕೋತ್ಸವದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರು ಕ್ಷಮೆ ಯಾಚಿಸಿದ್ದಾರೆ.

ಶಾಂತಿನಿಕೇತನ: ಶಾಂತಿನಿಕೇತನದ ವಿಶ್ವಭಾರತಿಯಲ್ಲಿ ನಡೆದ 49  ನೇ ಘಟಿಕೋತ್ಸವದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರು ಕ್ಷಮೆ ಯಾಚಿಸಿದ್ದಾರೆ. 
ವಿಶ್ವ ಭಾರತಿ ವಿಶ್ವವಿದ್ಯಾನಿಲಯದ  ಘಟಿಕೋತ್ಸವದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿಗಳು ನೀರಿನ ವ್ಯವಸ್ಥೆ ಸರಿಯಾಗಿ ಆಗಿಲ್ಲ ಎಂದು ಸನ್ನೆ ಮೂಲಕ ದೂರು ನೀಡಿದ್ದರು, ಇದನ್ನು ಗಮನಿಸಿದ್ದ ಮೋದಿ ಭಾಷಣ ಪ್ರಾರಂಭಿಸುತ್ತಲೇ ಕ್ಷಮೆ ಯಾಚಿಸಿದ್ದಾರೆ. 
"ದೇಶದ ಪ್ರಧಾನಿ ವಿಶ್ವಭಾರತಿ ವಿಶ್ವವಿದ್ಯಾನಿಲಯದ ಕುಲಪತಿಗಳೂ ಆಗಿದ್ದು,  ಘಟಿಕೋತ್ಸವದ ವೇಳೆ ನಡೆದಿರುವ ಅವ್ಯವಸ್ಥೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ. ಕುಡಿಯುವ ನೀರಿನ ಅಭಾವದಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಸಮಸ್ಯೆಯೂ ಉಂಟಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT