ಶಾಂತಿ ನಿಕೇತನದಲ್ಲಿ ಕುಡಿಯುವ ನೀರಿನ ಕೊರತೆ: ಕ್ಷಮೆ ಕೇಳಿದ ಮೋದಿ 
ದೇಶ

ಶಾಂತಿನಿಕೇತನದಲ್ಲಿ ಕುಡಿಯುವ ನೀರಿನ ಕೊರತೆ: ಕ್ಷಮೆ ಕೇಳಿದ ಮೋದಿ

ಶಾಂತಿನಿಕೇತನದ ವಿಶ್ವಭಾರತಿಯಲ್ಲಿ ನಡೆದ 49 ನೇ ಘಟಿಕೋತ್ಸವದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರು ಕ್ಷಮೆ ಯಾಚಿಸಿದ್ದಾರೆ.

ಶಾಂತಿನಿಕೇತನ: ಶಾಂತಿನಿಕೇತನದ ವಿಶ್ವಭಾರತಿಯಲ್ಲಿ ನಡೆದ 49  ನೇ ಘಟಿಕೋತ್ಸವದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರು ಕ್ಷಮೆ ಯಾಚಿಸಿದ್ದಾರೆ. 
ವಿಶ್ವ ಭಾರತಿ ವಿಶ್ವವಿದ್ಯಾನಿಲಯದ  ಘಟಿಕೋತ್ಸವದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿಗಳು ನೀರಿನ ವ್ಯವಸ್ಥೆ ಸರಿಯಾಗಿ ಆಗಿಲ್ಲ ಎಂದು ಸನ್ನೆ ಮೂಲಕ ದೂರು ನೀಡಿದ್ದರು, ಇದನ್ನು ಗಮನಿಸಿದ್ದ ಮೋದಿ ಭಾಷಣ ಪ್ರಾರಂಭಿಸುತ್ತಲೇ ಕ್ಷಮೆ ಯಾಚಿಸಿದ್ದಾರೆ. 
"ದೇಶದ ಪ್ರಧಾನಿ ವಿಶ್ವಭಾರತಿ ವಿಶ್ವವಿದ್ಯಾನಿಲಯದ ಕುಲಪತಿಗಳೂ ಆಗಿದ್ದು,  ಘಟಿಕೋತ್ಸವದ ವೇಳೆ ನಡೆದಿರುವ ಅವ್ಯವಸ್ಥೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ. ಕುಡಿಯುವ ನೀರಿನ ಅಭಾವದಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಸಮಸ್ಯೆಯೂ ಉಂಟಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT