ಭಾರತದ ಅಭಿವೃದ್ಧಿಗೆ ಅದರ ಪ್ರಜಾಪ್ರಭುತ್ವದ ಪರಂಪರೆ ಕಾರಣ: ಬಾಂಗ್ಲಾ ಪ್ರಧಾನಿ ಹಸೀನಾ 
ದೇಶ

ಭಾರತದ ಅಭಿವೃದ್ಧಿಗೆ ಅದರ ಪ್ರಜಾಪ್ರಭುತ್ವದ ಪರಂಪರೆ ಕಾರಣ: ಬಾಂಗ್ಲಾ ಪ್ರಧಾನಿ ಹಸೀನಾ

ಭಾರತದ ಪ್ರಜಾಪ್ರಭುತ್ವವವನ್ನು ಬಾಂಗ್ಲಾ ಪ್ರಧಾನಿ ಹಸೀನಾ ಹಾಡಿ ಹೊಗಳಿದ್ದು, ಭಾರತ ತನ್ನ ಪ್ರಜಾಪ್ರಭುವದ ಪರಂಪರೆಯಿಂದಲೇ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಅಸನ್ಸೋಲ್: ಭಾರತದ ಪ್ರಜಾಪ್ರಭುತ್ವವವನ್ನು ಬಾಂಗ್ಲಾ ಪ್ರಧಾನಿ ಹಸೀನಾ ಹಾಡಿ ಹೊಗಳಿದ್ದು, ಭಾರತ ತನ್ನ ಪ್ರಜಾಪ್ರಭುವದ ಪರಂಪರೆಯಿಂದಲೇ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. 
ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ಹಸೀನಾ, ತಮ್ಮ ದೇಶದ ಯುವಕರು ಭಯೋತ್ಪಾದನೆ,  ಮಾದಕದ್ರವ್ಯ ವ್ಯಸನಕ್ಕೆ ತುತ್ತಾಗದಂತೆ ತಡೆಗಟ್ಟಲು ನೆರೆ ರಾಷ್ಟ್ರಗಳ ಬೆಂಬಲವನ್ನು ಕೋರಿದ್ದು, ನಾವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಸ್ವತಂತ್ರ ರಾಷ್ಟ್ರವಾಗಿದ್ದೇವೆ, ಆದರೆ ನಮಗೆ ಭಾರತದಂತೆ ಪ್ರಜಾಪ್ರಭುತ್ವದ ಪರಂಪರೆಯನ್ನು ಪಡೆಯುವಷ್ಟು ಅದೃಷ್ಟವಿರಲಿಲ್ಲ, ಭಾರತದ ಅಭಿವೃದ್ಧಿಗೆ ಇಲ್ಲಿನ ಪ್ರಜಾಪ್ರಭುತ್ವದ ಪರಂಪರಯೇ ಕಾರಣವಾಗಿದೆ, ನಮ್ಮ ದೇಶದ ಯುವಕರೂ ಸಹ ಉತ್ತಮವಾದ, ಅರ್ಥಪೂರ್ಣ ಬದುಕು ಸಾಗಿಸುವಂಯ್ತಾಗಬೇಕು ಇದಕ್ಕಾಗಿ ನೆರೆ ರಾಷ್ಟ್ರಗಳ ಸಹಕಾರ ಅಗತ್ಯವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT