ಭಾರತದ ಅಭಿವೃದ್ಧಿಗೆ ಅದರ ಪ್ರಜಾಪ್ರಭುತ್ವದ ಪರಂಪರೆ ಕಾರಣ: ಬಾಂಗ್ಲಾ ಪ್ರಧಾನಿ ಹಸೀನಾ 
ದೇಶ

ಭಾರತದ ಅಭಿವೃದ್ಧಿಗೆ ಅದರ ಪ್ರಜಾಪ್ರಭುತ್ವದ ಪರಂಪರೆ ಕಾರಣ: ಬಾಂಗ್ಲಾ ಪ್ರಧಾನಿ ಹಸೀನಾ

ಭಾರತದ ಪ್ರಜಾಪ್ರಭುತ್ವವವನ್ನು ಬಾಂಗ್ಲಾ ಪ್ರಧಾನಿ ಹಸೀನಾ ಹಾಡಿ ಹೊಗಳಿದ್ದು, ಭಾರತ ತನ್ನ ಪ್ರಜಾಪ್ರಭುವದ ಪರಂಪರೆಯಿಂದಲೇ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಅಸನ್ಸೋಲ್: ಭಾರತದ ಪ್ರಜಾಪ್ರಭುತ್ವವವನ್ನು ಬಾಂಗ್ಲಾ ಪ್ರಧಾನಿ ಹಸೀನಾ ಹಾಡಿ ಹೊಗಳಿದ್ದು, ಭಾರತ ತನ್ನ ಪ್ರಜಾಪ್ರಭುವದ ಪರಂಪರೆಯಿಂದಲೇ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. 
ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ಹಸೀನಾ, ತಮ್ಮ ದೇಶದ ಯುವಕರು ಭಯೋತ್ಪಾದನೆ,  ಮಾದಕದ್ರವ್ಯ ವ್ಯಸನಕ್ಕೆ ತುತ್ತಾಗದಂತೆ ತಡೆಗಟ್ಟಲು ನೆರೆ ರಾಷ್ಟ್ರಗಳ ಬೆಂಬಲವನ್ನು ಕೋರಿದ್ದು, ನಾವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಸ್ವತಂತ್ರ ರಾಷ್ಟ್ರವಾಗಿದ್ದೇವೆ, ಆದರೆ ನಮಗೆ ಭಾರತದಂತೆ ಪ್ರಜಾಪ್ರಭುತ್ವದ ಪರಂಪರೆಯನ್ನು ಪಡೆಯುವಷ್ಟು ಅದೃಷ್ಟವಿರಲಿಲ್ಲ, ಭಾರತದ ಅಭಿವೃದ್ಧಿಗೆ ಇಲ್ಲಿನ ಪ್ರಜಾಪ್ರಭುತ್ವದ ಪರಂಪರಯೇ ಕಾರಣವಾಗಿದೆ, ನಮ್ಮ ದೇಶದ ಯುವಕರೂ ಸಹ ಉತ್ತಮವಾದ, ಅರ್ಥಪೂರ್ಣ ಬದುಕು ಸಾಗಿಸುವಂಯ್ತಾಗಬೇಕು ಇದಕ್ಕಾಗಿ ನೆರೆ ರಾಷ್ಟ್ರಗಳ ಸಹಕಾರ ಅಗತ್ಯವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT