ಹಮೀದ್ ಅನ್ಸಾರಿ 
ದೇಶ

ಕೆಲ ಸಂಶೋಧಕರು ಇತಿಹಾಸ ಪುನಃ ಬರೆಯಲು ಯತ್ನಿಸುತ್ತಿದ್ದಾರೆ: ಹಮೀದ್ ಅನ್ಸಾರಿ

ಕೆಲವು ಸಂಶೋಧಕರು ಇತಿಹಾಸವನ್ನು ಪುನಃ ಬರೆಯಲು ಯತ್ನಿಸುತ್ತಿದ್ದಾರೆ. ಆದರೆ ಅವರು ಯಶಸ್ವಿಯಾಗುವುದಿಲ್ಲ ಎಂದು...

ನವದೆಹಲಿ: ಕೆಲವು ಸಂಶೋಧಕರು ಇತಿಹಾಸವನ್ನು ಪುನಃ ಬರೆಯಲು ಯತ್ನಿಸುತ್ತಿದ್ದಾರೆ. ಆದರೆ ಅವರು ಯಶಸ್ವಿಯಾಗುವುದಿಲ್ಲ ಎಂದು ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಭಾನುವಾರ ಹೇಳಿದ್ದಾರೆ.
ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ಸಾರಿ, ದೀರ್ಘಕಾಲದ ಹಿಂದೆಯೇ, 'ಟೈಮ್ ಮಷಿನ್' ಎಂಬ ಶೀರ್ಷಿಕೆಯ ಪುಸ್ತಕ ಬರೆಯಲಾಗಿದೆ. ತಂತ್ರಜ್ಞಾನದ ಪರಿಕಲ್ಪನೆ ಮತ್ತು ಹಿಂದೆ ತಂತ್ರಜ್ಞಾನವನ್ನು ಹೇಗೆ ಬಳಸುತ್ತಿದ್ದರು ಎಂಬುದನ್ನು ತಿಳಿದುಕೊಳ್ಳಲು ಒಂದು ಅತ್ಯುತ್ತಮ ಪುಸ್ತಕವಾಗಿದೆ ಎಂದರು.
ಈಗ ಕೆಲ ಸಂಶೋಧರು. ಅವರು ಬರಹಗಾರರಲ್ಲ. ಇತಿಹಾಸವನ್ನು ಪುನಃ ಬರೆಯಲು ಯತ್ನಿಸುತ್ತಿದ್ದಾರೆ. ಆದರೆ ಅಂತಹ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮಾಜಿ ಉಪ ರಾಷ್ಟ್ರಪತಿಗಳು ಹೇಳಿದ್ದಾರೆ.
ಇತಿಹಾಸ, ಇತಿಹಾಸವೇ. ಅದನ್ನು ಓದಬೇಕು ಮತ್ತು ಅದರಿಂದ ಪಾಠ ಕಲಿಯಬೇಕು ಅಥವಾ ಕಾಲೇಜ್ ಗಳಲ್ಲಿ ಪರೀಕ್ಷೆಗಾಗಿ ಓದಿಕೊಳ್ಳಬೇಕು. ಆದರೆ ಅದನ್ನು ಬದಲಿಸುವ ಯತ್ನ ಮಾಡಬಾರದು ಎಂದು ಅನ್ಸಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT