ಸಾಂದರ್ಭಿಕ ಚಿತ್ರ 
ದೇಶ

ಸ್ಟರ್ಲೈಟ್ ಪ್ರತಿಭಟನೆ: ತಮಿಳುನಾಡಿನ ತೂತುಕುಡಿಯಲ್ಲಿ ಸೆಕ್ಷನ್ 144 ಹಿಂತೆಗೆತ

ಹಿಂಸಾಚಾರದಿಂದ ನಲುಗಿದ್ದ ತಮಿಳುನಾಡಿನ ತೂತುಕುಡಿಯಲ್ಲಿ ಶಾಂತ ಪರಿಸ್ಥಿತಿ ಮರುಕಳಿಸಿದ್ದು, ಸೆಕ್ಷನ್ 144 ಅನ್ವಯ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಹಿಂತೆಗೆದುಕೊಳ್ಳಲಾಗಿದೆ.

ತೂತುಕುಡಿ: ಹಿಂಸಾಚಾರದಿಂದ ನಲುಗಿದ್ದ ತಮಿಳುನಾಡಿನ ತೂತುಕುಡಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಸೆಕ್ಷನ್ 144 ಅನ್ವಯ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಹಿಂತೆಗೆದುಕೊಳ್ಳಲಾಗಿದೆ.
ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಸ್ಟರ್ಲೈಟ್  ಕಂಪನಿ ಸ್ಥಗಿತಕ್ಕೆ ಆಗ್ರಹಿಸಿ  ನಡೆದಿದ್ದ ಪ್ರತಿಭಟನೆ ಹಿಂಸಾರೂಪ ತಾಳಿ 14 ಮಂದಿ ಸಾವನ್ನಪ್ಪಿದ್ದರು.
ಸೆಕ್ಷನ್ 144 ರ ಅನ್ವಯ ಒಂದೇ ಕಡೆ ನಾಲ್ವರು ಸೇರುವುದನ್ನು ನಿರ್ಬಂಧಿಸುತ್ತದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಇದನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗಿತ್ತು.
ಎಂದಿನಂತೆ ಸಹಜ ಪರಿಸ್ಥಿತಿ ಕಂಡುಬಂದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಯಾವುದೇ ಹಿಂಸಾಚಾರದಂತಹ ಚಟುವಟಿಕೆಗಳು ಕಂಡುಬಂದಿಲ್ಲ ಎಂದು ತೂತುಕುಡಿ ಜಿಲ್ಲಾಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT