ಮಾನಸಸರೋವರದಲ್ಲಿ ಪವಿತ್ರ ಸ್ನಾನಕ್ಕೆ ಚೀನಾದಿಂದ ಅಡ್ಡಿ: ಭಾರತೀಯ ಯಾತ್ರಿಕರ ಆರೋಪ 
ದೇಶ

ಮಾನಸಸರೋವರದಲ್ಲಿ ಪವಿತ್ರ ಸ್ನಾನಕ್ಕೆ ಚೀನಾದಿಂದ ಅಡ್ಡಿ: ಭಾರತೀಯ ಯಾತ್ರಿಕರ ಆರೋಪ

ಕೈಲಾಸ ಮಾನಸಸರೋವರದಲ್ಲಿ ಪವಿತ್ರ ಸ್ನಾನಕ್ಕೆ ಚೀನಾ ಅಡ್ಡಿ ಪಡಿಸುತ್ತಿದೆ ಎಂದು ಭಾರತೀಯ ಯಾತ್ರಿಕರು ಆರೋಪ ಮಾಡಿದ್ದಾರೆ.

ನವದೆಹಲಿ: ಕೈಲಾಸ ಮಾನಸಸರೋವರದಲ್ಲಿ ಪವಿತ್ರ ಸ್ನಾನಕ್ಕೆ ಚೀನಾ ಅಡ್ಡಿ ಪಡಿಸುತ್ತಿದೆ ಎಂದು ಭಾರತೀಯ ಯಾತ್ರಿಕರು ಆರೋಪ ಮಾಡಿದ್ದಾರೆ. 
ಮಾನಸಸರೋವರ ಯಾತ್ರೆಗೆ ನಾತು-ಲಾ ಪಾಸ್ ಪ್ರದೇಶವನ್ನು ಮುಕ್ತಗೊಳಿಸುವುದಕ್ಕೆ ಸಂಬಂಧಿಸಿದಂತೆ ಚೀನಾ-ಭಾರತದ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಭಾರತದ ಯಾತ್ರಾರ್ಥಿಗಳಿಂದ ಆರೋಪ ಕೇಳಿಬಂದಿದೆ.  ಮೇ.8 ರಂದು ಚೀನಾ ಅಧಿಕಾರಿಗಳೊಂದಿಗೆ ಮಾತುಕತೆ ಬಳಿಕ ಯಾತ್ರೆಗೆ ನಾತು-ಲಾ ಪಾಸ್ ಪ್ರದೇಶ ಮುಕ್ತವಾಗಿದೆ ಎಂದು ಸುಷ್ಮಾ ಸ್ವರಾಜ್ ಘೋಷಿಸಿದ್ದರು. 
ಇದಾದ ಕೆಲವೇ ದಿನಗಳಲ್ಲಿ ಮಾನಸಸರೋವರದಲ್ಲಿ ಪವಿತ್ರ ಸ್ನಾನ ಮಾಡುವುದಕ್ಕೆ ಚೀನಾ ಅಡ್ಡಿಪಡಿಸುತ್ತಿದೆ ಎಂದು ಭಾರತೀಯ ಯಾತ್ರಿಕರಿಂದ ಆರೋಪ ಕೇಳಿಬಂದಿದೆ.  ಪ್ರತಿ ವರ್ಷ ಜೂನ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಭಾರತೀಯ ವಿದೇಶಾಂಗ ಇಲಾಖೆ ಮಾನಸಸರೋವರ ಯಾತ್ರೆಯನ್ನು ಆಯೋಜಿಸುತ್ತದೆ. ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಸಹಕಾರದಲ್ಲಿ ಆಯೋಜನೆಯಾಗುವ ಈ ಯಾತ್ರೆಯನ್ನು ಲಿಪುಲೇಖ್ ಪಾಸ್ (ಉತ್ತರಾಖಂಡ್) ಹಾಗೂ ನಾತುಲಾ ಪಾಸ್ (ಸಿಕ್ಕಿಂ) ಮೂಲಕ ತಲುಪಬಹುದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT