ಕೈರಾನಾ ಕ್ಷೇತ್ರದ ಆರ್ ಎಲ್ ಡಿ ಅಭ್ಯರ್ಥಿ ತಬ್ ಸಮ್ ಹಸನ್ 
ದೇಶ

ಉತ್ತರ ಪ್ರದೇಶ ಉಪಚುನಾವಣೆ : ಇವಿಎಂ ದೋಷದ ಬಗ್ಗೆ ಎಸ್ .ಪಿ. ಆರ್ ಎಲ್ ಡಿ ಪ್ರಶ್ನೆ

ಕೈರಾನಾ ಲೋಕಸಭಾ ಹಾಗೂ ನೂರ್ ಪುರ್ ವಿಧಾನಸಭಾ ಉಪಚುನಾವಣೆ ಪ್ರಗತಿಯಲ್ಲಿದ್ದು, ಕೆಲವು ಕಡೆಗಳಲ್ಲಿ ವಿದ್ಯುನ್ಮಾನ ಮಂತ್ರಗಳಲ್ಲಿ ದೋಷ ಕಂಡುಬಂದಿವೆ ಎಂದು ಸಮಾಜವಾದಿ ಹಾಗೂ ರಾಷ್ಟ್ರೀಯ ಲೋಕ ದಳ ಪಕ್ಷಗಳು ಆರೋಪಿಸಿವೆ.

ಉತ್ತರ ಪ್ರದೇಶ : ಕೈರಾನಾ ಲೋಕಸಭಾ ಹಾಗೂ ನೂರ್ ಪುರ್ ವಿಧಾನಸಭಾ ಉಪಚುನಾವಣೆ ಪ್ರಗತಿಯಲ್ಲಿದ್ದು,  ಕೆಲವು ಕಡೆಗಳಲ್ಲಿ ವಿದ್ಯುನ್ಮಾನ ಮಂತ್ರಗಳಲ್ಲಿ ದೋಷ ಕಂಡುಬಂದಿವೆ ಎಂದು  ಸಮಾಜವಾದಿ  ಹಾಗೂ ರಾಷ್ಟ್ರೀಯ ಲೋಕ ದಳ ಪಕ್ಷಗಳು ಆರೋಪಿಸಿವೆ.

ಇವಿಎಂ ಹಾಗೂ ವಿವಿಪ್ಯಾಟ್  ದೋಷದ ಬಗ್ಗೆ ಕೈರಾನಾ  ಕ್ಷೇತ್ರದ ಆರ್ ಎಲ್ ಡಿ ಅಭ್ಯರ್ಥಿ ತಬ್ ಸಮ್  ಹಸನ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಇವಿಎಂ ದೋಷದಿಂದಾಗಿ  ಮತದಾರರು ತಮ್ಮ ಹಕ್ಕು ಚಲಾಯಿಸದಂತಾಗಿದೆ, ಕೂಡಲೇ  ತಂತ್ರಜ್ಞರನ್ನು ಕರೆಯಿಸಿ ಸರಿಮಾಡುವಂತೆ  ಚುನಾವಣಾ ಆಯೋಗವನ್ನು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT