ವೀರ ಸಾವರ್ಕರ್ 
ದೇಶ

ನೋಟಿನ ಮೇಲೆ ಗಾಂಧಿ ಬದಲು ವೀರ ಸಾವರ್ಕರ್ ಚಿತ್ರ ಮುದ್ರಿಸಿ: ಹಿಂದೂ ಮಹಾಸಭಾ

ನೋಟಿನ ಮೇಲೆ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ಸಮಾಜ ಸುಧಾರಕ ವೀರ ಸಾವರ್ಕರ್​ ಅವರ ಭಾವಚಿತ್ರ ಮುದ್ರಿಸುವಂತೆ ‘ಅಖಿಲ ಭಾರತ ಹಿಂದೂ .....

ನವದೆಹಲಿ: ನೋಟಿನ ಮೇಲೆ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ಸಮಾಜ ಸುಧಾರಕ ವೀರ ಸಾವರ್ಕರ್​ ಅವರ ಭಾವಚಿತ್ರ ಮುದ್ರಿಸುವಂತೆ ‘ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ.
ವೀರ ಸಾವರ್ಕರ್​ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ ಆಗ್ರಹಿಸಿದ್ದಾರೆ
.
ಭಾರತ ಸ್ವಾತಂತ್ರ್ಯ ಪಡೆಯಲು ವೀರ ಸಾವರ್ಕರ್​ ಅವರು ಮಹತ್ತರವಾದ ಪಾತ್ರ ನಿರ್ವಹಿಸಿದ್ದಾರೆ. ಹೀಗಾಗಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಭಾರತೀಯ ನೋಟುಗಳ ಮೇಲೆ ಸಾವರ್ಕರ್​ ಚಿತ್ರ ಮುದ್ರಿಸಬೇಕು ಎಂದು ಮಹಾಸಭಾ ಬೇಡಿಕೆ ಇಟ್ಟಿದೆ.
ಭಾರತದಲ್ಲಿ ‘ಹಿಂದುತ್ವ’ ಎಂಬ ಕಲ್ಪನೆಯನ್ನು ಪರಿಪಕ್ವಗೊಳಿಸಿದವರು ವಿನಾಯಕ್​ ದಾಮೋದರ್​ ಸಾವರ್ಕರ್​ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT