ವೀರ ಸಾವರ್ಕರ್ 
ದೇಶ

ನೋಟಿನ ಮೇಲೆ ಗಾಂಧಿ ಬದಲು ವೀರ ಸಾವರ್ಕರ್ ಚಿತ್ರ ಮುದ್ರಿಸಿ: ಹಿಂದೂ ಮಹಾಸಭಾ

ನೋಟಿನ ಮೇಲೆ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ಸಮಾಜ ಸುಧಾರಕ ವೀರ ಸಾವರ್ಕರ್​ ಅವರ ಭಾವಚಿತ್ರ ಮುದ್ರಿಸುವಂತೆ ‘ಅಖಿಲ ಭಾರತ ಹಿಂದೂ .....

ನವದೆಹಲಿ: ನೋಟಿನ ಮೇಲೆ ಮಹಾತ್ಮ ಗಾಂಧೀಜಿ ಅವರ ಚಿತ್ರದ ಬದಲಿಗೆ ಸಮಾಜ ಸುಧಾರಕ ವೀರ ಸಾವರ್ಕರ್​ ಅವರ ಭಾವಚಿತ್ರ ಮುದ್ರಿಸುವಂತೆ ‘ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ.
ವೀರ ಸಾವರ್ಕರ್​ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ ಆಗ್ರಹಿಸಿದ್ದಾರೆ
.
ಭಾರತ ಸ್ವಾತಂತ್ರ್ಯ ಪಡೆಯಲು ವೀರ ಸಾವರ್ಕರ್​ ಅವರು ಮಹತ್ತರವಾದ ಪಾತ್ರ ನಿರ್ವಹಿಸಿದ್ದಾರೆ. ಹೀಗಾಗಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಭಾರತೀಯ ನೋಟುಗಳ ಮೇಲೆ ಸಾವರ್ಕರ್​ ಚಿತ್ರ ಮುದ್ರಿಸಬೇಕು ಎಂದು ಮಹಾಸಭಾ ಬೇಡಿಕೆ ಇಟ್ಟಿದೆ.
ಭಾರತದಲ್ಲಿ ‘ಹಿಂದುತ್ವ’ ಎಂಬ ಕಲ್ಪನೆಯನ್ನು ಪರಿಪಕ್ವಗೊಳಿಸಿದವರು ವಿನಾಯಕ್​ ದಾಮೋದರ್​ ಸಾವರ್ಕರ್​ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT