ಅರವಿಂದ್ ಕೇಜ್ರಿವಾಲ್ 
ದೇಶ

ಉಪಚುನಾವಣೆ ಫಲಿತಾಂಶದಲ್ಲಿ ಮೋದಿ ಸರ್ಕಾರದ ವಿರುದ್ಧ ಆಕ್ರೋಶದ ಪ್ರತಿಫಲನ: ಕೇಜ್ರಿವಾಲ್

ಉತ್ತರ ಪ್ರದೇಶ ಸೇರಿದಂತೆ ಮೂರು ಲೋಕಸಭೆ ಹಾಗೂ 10 ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುಳುಗುವ ಮೂಲಕ ಮೋದಿ ಸರ್ಕಾರದ ವಿರುದ್ಧದ ಜನರ ಆಕ್ರೋಶ ಪ್ರತಿಫಲಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ಸೇರಿದಂತೆ ಮೂರು ಲೋಕಸಭೆ ಹಾಗೂ 10 ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ  ಬಿಜೆಪಿ ಮುಳುಗುವ  ಮೂಲಕ ಮೋದಿ ಸರ್ಕಾರದ ವಿರುದ್ಧದ ಜನರ ಆಕ್ರೋಶ ಪ್ರತಿಫಲಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪರ್ಯಾಯ ಯಾರು ಎಂದು ಕೇಳುವವರೆಗೂ ಆಮ್ ಆದ್ಮಿ ಪಕ್ಷದ ಮುಖಂಡರು ಹೇಳಿದರು, ಆದರೆ ಫಲಿತಾಂಶಗಳು ನರೇಂದ್ರಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ತೆಗೆದುಹಾಕಬೇಕೆಂದು ಹೇಳುತ್ತವೆ ಎಂದು ಅವರು ಹೇಳಿದ್ದಾರೆ.

 ಇಂದಿನ ಫಲಿತಾಂಶದಲ್ಲಿ  ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಧಾನಮಂತ್ರಿ ನರೇಂದ್ರಮೋದಿಗೆ ಪರ್ಯಾಯ ಯಾರು ಎಂದು ಜನತೆ ಕೇಳುತ್ತಿದ್ದಾರೆ. ಅವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಬೇಕೆಂಬುದು ಫಲಿತಾಂಶ ಹೇಳುತ್ತದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಕೈರಾನಾ ಹಾಗೂ ಮಹಾರಾಷ್ಟ್ರದ ಬಾಂದ್ರಾ ಗೊಂಡಿಯಾ  ಉಪಚುನಾವಣೆಯಲ್ಲಿ  ಬಿಜೆಪಿ ಸೋಲಿಗೆ ಶರಣಾಗಿದ್ದರೆ, ಪಲ್ಗರ್ ನಲ್ಲಿ  ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!