ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ 
ದೇಶ

ನಾಲ್ಕು ಲೋಕಸಭೆ, 10 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ

ನಾಲ್ಕು ಲೋಕಸಭಾ ಕ್ಷೇತ್ರ ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ...

ನವದೆಹಲಿ: ನಾಲ್ಕು ಲೋಕಸಭಾ ಕ್ಷೇತ್ರ ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಮತ ಎಣಿಕೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮಹಾರಾಷ್ಟ್ರದ ಪಲ್ಗರ್ ಮತ್ತು ಭಂದಾರಾ-ಗೊಂಡಿಯಾ ಕ್ಷೇತ್ರ, ಉತ್ತರ ಪ್ರದೇಶದ ಕೈರಾನಾ ಮತ್ತು ನಾಗಲಾಂಡ್ ಸಂಸದೀಯ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಈ ಕ್ಷೇತ್ರಗಳು ಮುಂದಿನ ವರ್ಷದ ಸಂಸತ್ತು ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಮುಖ್ಯವಾಗಿವೆ.

ಪಂಜಾಬ್ ನ ಶಾಹ್ ಕೊಟ್, ಉತ್ತರಾಖಂಡದ ತರಲಿ, ಮೇಘಾಲಯದ ಅಂಪತಿ, ಕೇರಳದ ಚೆಂಗನ್ನೂರು, ಬಿಹಾರದ ಜೊಕಿಹಟ್, ಜಾರ್ಖಂಡ್ ನ ಗೊಮಿಯಾ ಮತ್ತು ಸಿಲ್ಲಿ, ಪಶ್ಚಿಮ ಬಂಗಾಳದ ಮಹೆಶ್ತಾಲಾ, ಉತ್ತರ ಪ್ರದೇಶದ ನೂರ್ಪುರ್, ಮಹಾರಾಷ್ಟ್ರದ ಪಲುಸ್ ಕಡೆಗಾಂವ್ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು.

ನೂರ್ಪುರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT