ಸಂಗ್ರಹ ಚಿತ್ರ 
ದೇಶ

ವಿಡಿಯೋ: ರೈಲ್ವೆ ನಿಲ್ದಾಣದ ಆವರಣದಲ್ಲಿ ಮುಸ್ಲಿಂ ದಂಪತಿಗೆ ಡಿಸಿಪಿ ಅಶೋಕ್ ಕುಮಾರ್‌ರಿಂದ ಚಿತ್ರಹಿಂಸೆ!

ಡಿಸಿಪಿ ಅಶೋಕ್ ಕುಮಾರ್‌ ದಿಕ್ಷಿತ್ ಎಂಬುವರು ರೈಲ್ವೆ ನಿಲ್ದಾಣದದ ಆವರಣದಲ್ಲಿ ಮುಸ್ಲಿಂ ದಂಪತಿಯನ್ನು ಅಸಭ್ಯವಾಗಿ ನಿಂದಿಸಿ, ಲಾಠಿಯಿಂದ ಥಳಿಸಿ ಚಿತ್ರಹಿಂಸೆ ನೀಡಿರುವ ವಿಡಿಯೋ ಇದೀಗ ವೈರಲ್ ಆಗಿದೆ...

ಡಿಸಿಪಿ ಅಶೋಕ್ ಕುಮಾರ್‌ ದಿಕ್ಷಿತ್ ಎಂಬುವರು ರೈಲ್ವೆ ನಿಲ್ದಾಣದದ ಆವರಣದಲ್ಲಿ ಮುಸ್ಲಿಂ ದಂಪತಿಯನ್ನು ಅಸಭ್ಯವಾಗಿ ನಿಂದಿಸಿ, ಲಾಠಿಯಿಂದ ಥಳಿಸಿ ಚಿತ್ರಹಿಂಸೆ ನೀಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. 
ಉತ್ತರ ಪ್ರದೇಶದ ಜಿಆರ್ಪಿ ನಿಲ್ದಾಣದ ಆವರಣದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಅಶೋಕ್ ಕುಮಾರ್ ಅವರು ಮುಸ್ಲಿಂ ದಂಪತಿಯನ್ನು ಲಾಠಿಯಿಂದ ಥಳಿಸಿ, ಅಸಭ್ಯವಾಗಿ ನಿಂದಿಸಿರುವ ದೃಶ್ಯಗಳು ಸೆರೆಯಾಗಿದೆ. 
ಈ ವಿಡಿಯೋವನ್ನು ಪರಿಶೀಲಿಸಿದ ಎಡಿಜಿ ಸಂಜಯ್ ಸಿಂಘಾಲ್ ಅವರು ಅಶೋಕ್ ಕುಮಾರ್ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ. ಅಶೋಕ್ ಕುಮಾರ್ ಅವರು ಅಕ್ಟೋಬರ್ 31ಕ್ಕೆ ನಿವೃತ್ತಿ ಹೊಂದಿದ್ದಾರೆ. ಜಿಆರ್ಪಿ ಮೊರಾದಾಬಾದ್ ಎಸ್ಪಿ ಅವರು ಪ್ರಕರಣದ ತನಿಖೆಯನ್ನು ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT