ಶಬರಿಮಲೆ: ನಿರ್ಬಂಧಿತ ವಯಸ್ಸಿನ ಮಹಿಳೆಯರು ಪೊಲೀಸ್ ಭದ್ರತೆಗಾಗಿ ಕೇಳಿಯೇ ಇಲ್ಲ! 
ದೇಶ

ಶಬರಿಮಲೆ: ನಿರ್ಬಂಧಿತ ವಯಸ್ಸಿನ ಮಹಿಳೆಯರು ಪೊಲೀಸ್ ಭದ್ರತೆಗಾಗಿ ಕೇಳಿಯೇ ಇಲ್ಲ!

ತಿರುವಂಕೂರು ರಾಜಮನೆತನದ ಕೊನೆಯ ರಾಜ ಚಿತ್ರಾ ತಿರುನಾಲ್ ಬಲರಾಮ ವರ್ಮ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯ ಸಂಜೆ 5 ಕ್ಕೆ ತೆರೆಯಲಿದ್ದು ಭದ್ರತೆಯನ್ನು

ತಿರುವಂಕೂರು ರಾಜಮನೆತನದ ಕೊನೆಯ ರಾಜ ಚಿತ್ರಾ ತಿರುನಾಲ್ ಬಲರಾಮ ವರ್ಮ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯ ಸಂಜೆ 5 ಕ್ಕೆ ತೆರೆಯಲಿದ್ದು ಭದ್ರತೆಯನ್ನು ಒದಗಿಸಲಾಗಿದೆ. 
ಕೇರಳದ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ದೇವಾಲಯಕ್ಕೆ ಭೇಟಿ ನೀಡುವ ಆಸ್ತಿಕರಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ಈಗಾಗಲೇ ಹೇಳಿದ್ದಾರೆ, ಆದರೆ ನಿರ್ಬಂಧಿತ ವಯಸ್ಸಿನ ಮಹಿಳೆಯರ್ಯಾರೂ ದೇವಾಲಯಕ್ಕೆ ತೆರಳಲು ಭದ್ರತೆಗಾಗಿ ಮನವಿ ಸಲ್ಲಿಸಿಲ್ಲ ಎಂದು ಸಚಿವರು ಹೇಳಿದ್ದಾರೆ. 
ಇನ್ನು ಮಹಿಳೆಯರು ಭೇಟಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದೇವಾಲಯದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಂಡಲಂ ರಾಜ ಮನೆತನದವರು ದೇವಾಲಯದ ಬಳಿ ಅತಿ ಹೆಚ್ಚು ಭದ್ರತೆ ಒದಗಿಸಿರುವುದು ನೋವುಂಟುಮಾಡಿದೆ, ಪೊಲೀಸ್ ಭದ್ರತೆಯಲ್ಲಿ ಭಕ್ತಾದಿಗಳು ಪೂಜೆ ಸಲ್ಲಿಸಬೇಕಾಗಿರುವುದು ನೋವುಂಟು ಮಾಡಿದೆ ಎಂದು ರಾಜಕುಟುಂಬ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT