ಸಂಗ್ರಹ ಚಿತ್ರ 
ದೇಶ

ಅಮಾನವೀಯ ಕೃತ್ಯ: ಗರ್ಭಪಾತದ ವೇಳೆ ಮೃತಪಟ್ಟ ಪ್ರೇಯಸಿ, ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಹೋದ ಪ್ರಿಯಕರ!

ಗರ್ಭಪಾತದ ವೇಳೆ ಮೃತಪಟ್ಟ ಪ್ರೇಯಸಿಯ ದೇಹವನ್ನು ಪ್ರಿಯಕರ ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ...

ಮುಜಾಫರ್ ನಗರ: ಗರ್ಭಪಾತದ ವೇಳೆ ಮೃತಪಟ್ಟ ಪ್ರೇಯಸಿಯ ದೇಹವನ್ನು ಪ್ರಿಯಕರ ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 
ಕುಟುಬ್ಪುರ್ ಗ್ರಾಮದ ಯುವತಿ ಆಸ್ಮಿನ್ ಎಂಬಾಕೆಯ ಮೃತದೇಹ ಸೆಪ್ಟೆಂಬರ್ 18ರಂದು ಪತ್ತೆಯಾಗಿತ್ತು. ಈ ಪ್ರಕಣದ ವಿಚಾರಣೆ ನಡೆಸಿದ ಪೊಲೀಸರು ಆಸ್ಮಿನ್ ಪ್ರಿಯಕರನನ್ನು ಬಂಧಿಸಿದ್ದಾರೆ.
ಈ ವೇಳೆ ಪ್ರಿಯಕರ ಹುಸೈನ್ ನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಗರ್ಭಪಾತದ ವೇಳೆ ಆಸ್ಮಿನ್ ಮೃತಪಟ್ಟಿದ್ದು ನಂತರ ಆಕೆಯ ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಹೋಗಿದ್ದಾಗಿ ಹೇಳಿದ್ದಾನೆ.
ಈ ಸಂಬಂಧ ಹುಸೈನ್ ವಿರುದ್ಧ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಎಸ್ಪಿ ಸುಧೀರ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT