ಸಂಗ್ರಹ ಚಿತ್ರ 
ದೇಶ

ಅಮಾನವೀಯ ಕೃತ್ಯ: ಗರ್ಭಪಾತದ ವೇಳೆ ಮೃತಪಟ್ಟ ಪ್ರೇಯಸಿ, ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಹೋದ ಪ್ರಿಯಕರ!

ಗರ್ಭಪಾತದ ವೇಳೆ ಮೃತಪಟ್ಟ ಪ್ರೇಯಸಿಯ ದೇಹವನ್ನು ಪ್ರಿಯಕರ ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ...

ಮುಜಾಫರ್ ನಗರ: ಗರ್ಭಪಾತದ ವೇಳೆ ಮೃತಪಟ್ಟ ಪ್ರೇಯಸಿಯ ದೇಹವನ್ನು ಪ್ರಿಯಕರ ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 
ಕುಟುಬ್ಪುರ್ ಗ್ರಾಮದ ಯುವತಿ ಆಸ್ಮಿನ್ ಎಂಬಾಕೆಯ ಮೃತದೇಹ ಸೆಪ್ಟೆಂಬರ್ 18ರಂದು ಪತ್ತೆಯಾಗಿತ್ತು. ಈ ಪ್ರಕಣದ ವಿಚಾರಣೆ ನಡೆಸಿದ ಪೊಲೀಸರು ಆಸ್ಮಿನ್ ಪ್ರಿಯಕರನನ್ನು ಬಂಧಿಸಿದ್ದಾರೆ.
ಈ ವೇಳೆ ಪ್ರಿಯಕರ ಹುಸೈನ್ ನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಗರ್ಭಪಾತದ ವೇಳೆ ಆಸ್ಮಿನ್ ಮೃತಪಟ್ಟಿದ್ದು ನಂತರ ಆಕೆಯ ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಹೋಗಿದ್ದಾಗಿ ಹೇಳಿದ್ದಾನೆ.
ಈ ಸಂಬಂಧ ಹುಸೈನ್ ವಿರುದ್ಧ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಎಸ್ಪಿ ಸುಧೀರ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT