ನಿಮ್ಮ ಮುಸ್ಲಿಂ ನಾಯಕರ ಹೆಸರನ್ನು ಮೊದಲು ಬದಲಿಸಿ: ಬಿಜೆಪಿಗೆ ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್ 
ದೇಶ

ನಿಮ್ಮ ಮುಸ್ಲಿಂ ನಾಯಕರ ಹೆಸರನ್ನು ಮೊದಲು ಬದಲಿಸಿ: ಬಿಜೆಪಿಗೆ ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್

ಉತ್ತರ ಪ್ರದೇಶದಲ್ಲಿ ಮರುನಾಮಕರಣ ಮಾಡುತ್ತಿರುವ ಬಿಜೆಪಿ ನಡೆಯ ಬಗ್ಗೆ ಉತ್ತರ ಪ್ರದೇಶ ಮಿತ್ರ ಪಕ್ಷದ ನಾಯಕ, ಸಚಿವ ಓಂ ಪ್ರಕಾಶ್ ವ್ಯಂಗ್ಯವಾಡಿದ್ದು, ನಿಮ್ಮ ಮುಸ್ಲಿಂ ನಾಯಕರ ಹೆಸರನ್ನು ಮೊದಲು ಬದಲಾವಣೆ

ಲಖನೌ: ಉತ್ತರ ಪ್ರದೇಶದಲ್ಲಿ ಮರುನಾಮಕರಣ ಮಾಡುತ್ತಿರುವ ಬಿಜೆಪಿ ನಡೆಯ ಬಗ್ಗೆ ಉತ್ತರ ಪ್ರದೇಶ ಮಿತ್ರ ಪಕ್ಷದ ನಾಯಕ, ಸಚಿವ ಓಂ ಪ್ರಕಾಶ್ ವ್ಯಂಗ್ಯವಾಡಿದ್ದು, ನಿಮ್ಮ ಮುಸ್ಲಿಂ ನಾಯಕರ ಹೆಸರನ್ನು ಮೊದಲು ಬದಲಾವಣೆ ಮಾಡಿ ಎಂದು ಹೇಳಿದ್ದಾರೆ. 
ಮುಘಲರು ನಗರಗಳಿಗೆ ಇಟ್ಟಿದ್ದ ಹೆಸರನ್ನು ಬಿಜೆಪಿ ಬದಲಾವಣೆ ಮಾಡುತ್ತಿದೆ. ಆದರೆ ಶಹನವಾಜ್ ಹುಸೇನ್, ಮುಕ್ತಾರ್ ಅಬ್ಬಾಸ್ ನಖ್ವಿ, ಉತ್ತರ ಪ್ರದೇಶ ಸಚಿವ ಮೊಹ್ಸಿನ್ ರಾಜ ಬಿಜೆಪಿಯಲ್ಲಿದ್ದಾರೆ. ಈ ಮೂವರು ಬಿಜೆಪಿ ನಾಯಕರ ಹೆಸರನ್ನು ಮೊದಲು ಬದಲಾವಣೆ ಮಾಡಿ ಎಂದು ಎಸ್ ಬಿಎಸ್ ಪಿ ನಾಯಕ ಓಂ ಪ್ರಕಾಶ್ ಹೇಳಿದ್ದಾರೆ. 
ಜಿಟಿ ರಸ್ತೆ ಮುಸ್ಲಿಂ ರಾಜರು ನಿರ್ಮಿಸಿದ್ದರು, ಈಗ ಅದನ್ನು ತೆಗೆದುಹಾಕುತ್ತೀರಾ? ಶೇರ್ ಷಾ ಸೂರಿ ಆ ರಸ್ತೆಯನ್ನು ನಿರ್ಮಿಸಿದ್ದು, ಮುಸ್ಲಿಂ ದೊರೆ ನಿರ್ಮಿಸಿರುವ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಜನರಿಗೆ ಏಕೆ ಅನುಮತಿ ನೀಡುತ್ತೀರಿ? ಎಂದು ಬಿಜೆಪಿಗೆ ಓಂ ಪ್ರಕಾಶ್ ಕೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT