ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ, ಮದ್ಯ ಮಾರಾಟ ನಿಷೇಧಕ್ಕೆ ಶ್ರೀಗಳ ಆಗ್ರಹ

ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಬೇಕು ಎಂದು ದೇವಸ್ಥಾನಗಳ ನಗರಿಯ...

ಲಖನೌ: ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಬೇಕು ಎಂದು ದೇವಸ್ಥಾನಗಳ ನಗರಿಯ ಶ್ರೀಗಳು ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಳೆದ ಶನಿವಾರ ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ, ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧಿಸಬೇಕು ಎಂದು ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸೇರಿದಂತೆ ಹಲವು ಶ್ರೀಗಳು ಆಗ್ರಹಿಸಿದ್ದಾರೆ.
ಈಗಾಗಲೇ ಅಯೋಧ್ಯೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಅದನ್ನು ಜಿಲ್ಲೆಯಾದ್ಯಂತ ವಿಸ್ತರಿಸಬೇಕು ಎಂಬುದು ಶ್ರೀಗಳ ಒತ್ತಾಯ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮಾ ಅವರು, ಅಯೋಧ್ಯೆ ಜನರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT