ಸಾಂದರ್ಭಿಕ ಚಿತ್ರ 
ದೇಶ

ತಾರತಮ್ಯ ಆರೋಪ: 25 ಮಂದಿ ದಲಿತರು ಬೌಧ್ಧ ಧರ್ಮಕ್ಕೆ ಮತಾಂತರ

ಸಮುದಾಯವ ಮಂದಿಯ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ 25 ದಲಿತ ವ್ಯಕ್ತಿಗಳು ಬೌಧ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ....

ಮುಝಾಫರ್ ನಗರ: ಸಮುದಾಯವ ಮಂದಿಯ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ 25 ದಲಿತ ವ್ಯಕ್ತಿಗಳು ಬೌಧ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ದಲಿತ ಮುಖಂಡ ದೇವಿದಾಸ್ ಜಯಂತ್ ಮುಖಂಡತ್ವದಲ್ಲಿ ಮುಜಾಫರ್ ನಗರದ ಶಮ್ಲಿ ಜಿಲ್ಲೆಯಲ್ಲಿ ಮತಾಂತರಗೊಂಡಿದ್ದಾರೆ.
ಬೌದ್ಧ ಭಿಕ್ಷು ಭಂಟೆ ಪರ್ಗ್ಯಾಶಿಲ್ ಈ ಮತಾಂತರ ಕಾರ್ಯಕ್ರಮ ನೆರವನೇರಿಸಿದ್ದಾರೆ, ಯಾವುದೇ ಒತ್ತಡ, ಆಸೆ, ಬಲವಂತವಿಲ್ಲದೇ, 25 ಮಂದಿ ತಾವಾಗಿಯೇ ಆಸೆ ಪಟ್ಟು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಸರ್ಕಲ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT