ಶರದ್ ಪವಾರ್ 
ದೇಶ

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರವೇ ಮುಖ್ಯವಾಗಿದೆ: ಶರದ್ ಪವಾರ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ, ರೈತರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ...

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ, ರೈತರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು  ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.
ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು,  ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ವಿಫಲವಾಗಿದೆ,  ಜೊತೆಗೆ ರಾಮ ದೇವಾಲಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ದೂರಿದ್ದಾರೆ.
ದೇಶದ ಜನತೆಯ ಗಮನವನ್ನು ಬೇರೆಡೆ ಹರಿಸುವಂತೆ ಮಾಡುತ್ತಿದ್ದಾರೆ. ಸಾಲಮನ್ನಾ ಮಾಡುವುದು ಸೇರಿದಂತೆ ಸರ್ಕಾರ ಯಾವುದೇ ಸೂಕ್ತ ಯೋಜನೆ ಜಾರಿಗೆ ತಂದಿಲ್ಲ ರೈತರ ಜ್ವಲಂತ ಸಮಸ್ಯೆಗಳನ್ನು ಚರ್ಚಿಸುತ್ತಿಲ್ಲ,ಅದರ ಬದಲು ಸದಾ ರಾಮ ಮಂದಿರದ ಬಗ್ಗೆಯೇ ಚಿಂತಿಸುತ್ತಿದೆ ಎಂದು ಆಪಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT