ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯತ್ತ ಜೆಇಎಂ ಉಗ್ರರು, ಪಂಜಾಬ್ ನಾದ್ಯಂತ ಹೈಅಲರ್ಟ್

ಜೈಶ್‌-ಇ-ಮೊಹಮ್ಮದ್‌ (ಜೆಇಎಂ)ನ ಆರು ಉಗ್ರರು ಫಿರೋಜ್‌ಪುರದಲ್ಲಿನ ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ...

ನವದೆಹಲಿ: ಜೈಶ್‌-ಇ-ಮೊಹಮ್ಮದ್‌ (ಜೆಇಎಂ)ನ ಆರು ಉಗ್ರರು ಫಿರೋಜ್‌ಪುರದಲ್ಲಿನ ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ನುಸುಳಿದ್ದು, ರಾಷ್ಟ್ರ ರಾಜಧಾನಿ ದೆಹಲಿಯತ್ತ ಸಾಗುತ್ತಿರಬಹುದು ಎಂದು ಪಂಜಾಬ್‌ ಪೊಲೀಸ್‌ ಉಗ್ರ ನಿಗ್ರಹ ದಳ ಎಚ್ಚರಿಸಿದೆ. ಅಲ್ಲದೆ ಪಂಜಾಬ್‌ ನಾದ್ಯಂತ ಕಟ್ಟೆಚ್ಚರ ಘೋಷಿಸಿದೆ.
ಆರು ಜೆಇಎಂ ಉಗ್ರರು ಪಂಜಾಬ್‌ ಪ್ರವೇಶಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅವರು ಪಂಜಾಬ್ ನಿಂದ ದೆಹಲಿಗೆ ಹೋಗಲು ಯೋಜನೆ ಹಾಕಿಕೊಂಡಿದ್ದಾರೆ ಎಂದು ಗುಪ್ತಚರ ದಳದ ಇನ್ಸ್‌ಪೆಕ್ಟರ್‌ ಜನರಲ್‌ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಪಂಜಾಬ್ ನಲ್ಲಿ ಭದ್ರತಾ ವ್ಯವಸ್ಥೆಯನ್ನು, ವಿಶೇಷವಾಗಿ ಗಡಿ ಭಾಗದಲ್ಲಿ, ಹೆಚ್ಚಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
ಭಾರತ - ಪಾಕ್‌ ಗಡಿಯಲ್ಲಿ ಎರಡನೇ ಹಂತದ ಭದ್ರತೆಯನ್ನು ಬಲಪಡಿಸುವ ಅಗತ್ಯವಿದೆ ಮತ್ತು ಬಿಎಸ್‌ಎಫ್ ಹಾಗೂ ಇತರ ಪೊಲೀಸ್‌/ರಕ್ಷಣಾ ವ್ಯವಸ್ಥೆಗಳ ಜತೆಗೆ ನಿಕಟವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಅವರು ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT