ಕೆ, ಸುರೇಂದ್ರನ್, 
ದೇಶ

ಶಬರಿಮಲೆ ದೇಗುಲ ಪ್ರವೇಶ ಯತ್ನ: ಮುಂಜಾಗರೂಕ ಕ್ರಮವಾಗಿ ಬಿಜೆಪಿ ನಾಯಕ ಕೆ.ಸುರೇಂದ್ರನ್ ಬಂಧನ

ಶಬರಿಮಲೆ ದೇಗುಲ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ನಾಯಕ ಕೆ.ಸುರೇಂದ್ರನ್‌ ಅವರನ್ನು ಕೇರಳ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದಾರೆ...

ನಿಲಕ್ಕಲ್: ಶಬರಿಮಲೆ ದೇಗುಲ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ನಾಯಕ ಕೆ.ಸುರೇಂದ್ರನ್‌ ಅವರನ್ನು ಕೇರಳ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದಾರೆ. ನೀಲಕ್ಕಲ್‌ ಚೆಕ್‌ಪೋಸ್ಟ್‌ ಮೂಲಕ ಶಬರಿಮಲೆ ದೇಗುಲ ಪ್ರವೇಶಕ್ಕೆ ಅವರು ಯತ್ನಿಸಿದ್ದರು. 
ರಾತ್ರಿ 7.20ರ ವೇಳೆಗೆ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇರುಮುಡಿಯೊಂದಿಗೆ ದೇವಾಲಯ ಪ್ರವೇಶಿಸಲು ಯತ್ನಿಸಿದ್ದರು. ನಾನು ಅಯ್ಯಪ್ಪ ಭಕ್ತನಾಗಿ ದೇವಾಲಯ ಪ್ರವೇಶಿಸಿಸಲು ತೆರಳುತ್ತಿರುವುದಾಗಿ ಪೋಲೀಸರಿಗೆ ತಿಳಿಸಿದರು, 
ಆದರು ಅವರನ್ನು ಒಳಗೆ ಬಿಡಲು ಒಪ್ಪದ ಪೊಲೀಸರು  ಕೆ, ಸುರೇಂದ್ರನ್ ಅವರೊಂದಿಗೆ ಮೂವರನ್ನು ಬಂಧಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT