ಜಿಗ್ನೆಶ್ ಮೇವಾನಿ 
ದೇಶ

ಕನ್ನಯ್ಯ ಕುಮಾರ್, ಜಿಗ್ನೆಶ್ ಮೇವಾನಿ ಮೇಲೆ ಮಸಿ ಎರಚಿದ ವ್ಯಕ್ತಿ

ಗುಜರಾತ್ ಶಾಸಕ ಜಿಗ್ನೆಶ್ ಮೇವಾನಿ ಹಾಗೂ ಜೆಎನ್ ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ನಯ್ಯ ಕುಮಾರ್ ಮೇಲೆ...

ಗ್ವಾಲಿಯರ್: ಗುಜರಾತ್ ಶಾಸಕ ಜಿಗ್ನೆಶ್ ಮೇವಾನಿ ಹಾಗೂ ಜೆಎನ್ ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ನಯ್ಯ ಕುಮಾರ್ ಮೇಲೆ ಬಲ ಪಂಥೀಯ ಸಂಘಟನೆಯ ವ್ಯಕ್ತಿಯೊಬ್ಬ ಮಸಿ ಎರಚಿತ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಗ್ನೆಶ್ ಮೇವಾನಿ ಮತ್ತು ಕನ್ನಯ್ಯ ಕುಮಾರ್ ಅವರು ಸಂವಿಧಾನ ಬಚಾವೋ ಆಂದೋಲನದ ಭಾಗವಾಗಿ ಇಂದು ವಾಣಿಜ್ಯ ಮಂಡಳಿ ಭವನದಲ್ಲಿ ಸೆಮಿನಾರ್ ಉದ್ದೇಶಿಸಿ ಮಾತನಾಡಲು ಆಗಮಿಸಿದ್ದರು.
ಹಿಂದು ಸೇನಾ ಸಂಘಟನೆಯ ಮುಕೇಶ್ ಪಾಲ್ ಎಂಬ ವ್ಯಕ್ತಿ ಈ ಇಬ್ಬರು ನಾಯಕರ ಮೇಲೆ ಮಸಿ ಎರಚಿದ್ದು, ಅದು ಅವರ ಶರ್ಟ್ ಮೇಲೆ ಬಿದ್ದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾದಿಕಾರಿ ಎಸ್ ಎಸ್ ಥೋಮರ್ ಅವರು ತಿಳಿಸಿದ್ದಾರೆ.
ಜಿಗ್ನೆಶ್ ಮೇವಾನಿ ಮತ್ತು ಕನ್ನಯ್ಯ ಕುಮಾರ್ ಅವರು ನಿಗದಿಯಂತೆ ಸೆಮಿನಾರ್ ಉದ್ದೇಶಿಸಿ ಮಾತನಾಡಿದ್ದು, ಅದನ್ನು ವಿಡಿಯೋ ಮಾಡಲಾಗಿದೆ ಎಂದು ಥೋಮರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT