ಮನೋಜ್ ತಿವಾರಿ 
ದೇಶ

ಮನೋಜ್ ತಿವಾರಿ ನ್ಯಾಯಾಂಗ ನಿಂದನೆ ಕೇಸ್ ಕ್ಲೋಸ್ ಮಾಡಿದ ಸುಪ್ರೀಂ ಕೋರ್ಟ್

ಸಂಸದ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ..

ನವದೆಹಲಿ: ಸಂಸದ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. 
ಬಿಜೆಪಿ ಅಧ್ಯಕ್ಷ ಮನೋಜ್‌ ತಿವಾರಿ ವಿರುದ್ಧದ ದಿಲ್ಲಿ ಸೀಲಿಂಗ್‌ (ಬೀಗಮುದ್ರೆ ಮುರಿದ) ಕೇಸಿನಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. 
ಮನೋಜ್‌ ತಿವಾರಿ ಬೀಗ ಮುರಿದ ಪ್ರಕರಣವು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ಈಶಾನ್ಯ ದೆಹಲಿಯ ಸಂಸದನ  ವಿರುದ್ಧ ಬಿಜೆಪಿ ಕ್ರಮ ಜರುಗಿಸಬೇಕಾಗಿದೆ ಎಂದು ಹೇಳಿದೆ.
"ಪೌರಾಡಳಿತ ಸಂಸ್ಥೆಯು ನಿರ್ಬಂಧಿತ ಆವರಣಕ್ಕೆ ಹಾಕಿದ್ದ ಬೀಗವನ್ನು ಒಡೆದಿರುವ ತಿವಾರಿ ಕ್ರಮವನ್ನು ಒಪ್ಪುವಂತಿಲ್ಲ; ಆತನ ವರ್ತನೆ ನಮಗೆ ತೀವ್ರ ನೋವುಂಟುಮಾಡಿದೆ'' ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಹಾಗಿದ್ದರೂ ಕೋರ್ಟ್‌ ತಿವಾರಿ ವಿರುದ್ಧದ ಕೋರ್ಟ್‌ ನಿಂದನೆಯ ಕೇಸನ್ನು ತಾನು ಇಲ್ಲಿಗೆ ಕೊನೆಗೊಳಿಸುತ್ತಿರುವುದಾಗಿ ತಿಳಿಸಿದೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT