ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಮಕ್ಕಳ ಅಪಹರಣ ವದಂತಿ, ಆರು ಆಫ್ರಿಕನ್ನರ ಮೇಲೆ ದಾಳಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ಮಕ್ಕಳ ಅಪಹರಣಕಾರರು ಎಂದು ಅನುಮಾನಿಸಿ ಆರು ಮಂದಿ ಆಫ್ರಿಕಾ ದೇಶದ ಪ್ರಜೆಗಳ ಮೇಲೆ ದಾಳಿ ನಡೆಸಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ಮಕ್ಕಳ ಅಪಹರಣಕಾರರು  ಎಂದು  ಅನುಮಾನಿಸಿ ಆರು ಮಂದಿ ಆಫ್ರಿಕಾ ದೇಶದ  ಪ್ರಜೆಗಳ ಮೇಲೆ ದಾಳಿ ನಡೆಸಲಾಗಿದೆ.

ದ್ವಾರದಲ್ಲಿನ ಕಾಕ್ರೋಲಾದಿಂದ ನಾಲ್ವರು ತಾಂಜಾನಿಯನ್ ಮತ್ತು ಇಬ್ಬರು ನೈಜಿರಿಯಾದ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಕ್ಷಿಸಲ್ಪಟ್ಟಿರುವವರಲ್ಲಿ ಒಬ್ಬ ಮಕ್ಕಳ  ಅಪಹರಣದಲ್ಲಿ ಆರೋಪಿಯಾಗಿದ್ದು, ಅವರ ವಿರುದ್ಧ ನೂರಾರು ಮಂದಿ ಕರೆ ಸ್ವೀಕರಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

ಆಫ್ರಿಕಾದ ಜನರು ವಾಸಿಸುತ್ತಿರುವ ಕಟ್ಟಡದ ಹೊರಗಡೆ ಸುಮಾರು 200ಕ್ಕೂ ಸಾರ್ವಜನಿಕರನ್ನು ನೆರೆದಿದ್ದರು ಎಂದು ಪೊಲೀಸ್ ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT