ಬಸ್ ದುರಂತ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಚಿತ್ರ 
ದೇಶ

ಮಂಡ್ಯ ಬಳಿ ಬಸ್ ದುರಂತ: ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸಂತಾಪ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿರುವ ಬಸ್ ದುರಂತದಲ್ಲಿ 25 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿರುವ  ಬಸ್ ದುರಂತದಲ್ಲಿ  25 ಮಂದಿ ಮೃತಪಟ್ಟಿರುವುದಕ್ಕೆ  ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್  ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ತೀವ್ರ ಸಂತಾಪ ಸೂಚಿಸಿದ್ದಾರೆ.

ಮಂಡ್ಯ ಬಳಿ ಸಂಭವಿಸಿರುವ ಬಸ್ ದುರಂತ ತಮಗೆ ಅತೀವ ದು: ಖವನ್ನುಂಟುಮಾಡಿದೆ.  ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಮೃತರ  ಕುಟುಂಬ ಸದಸ್ಯರಿಗೆ  ದೇವರು ನೀಡಲಿ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ..
  ಮೃತರ ಕುಟುಂಬ ಸದಸ್ಯರಿಗೆ  ಸಂತಾಪ ಸೂಚಿಸಿರುವ ರಾಹುಲ್ ಗಾಂಧಿ, ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
I'm sorry to hear about the terrible bus accident in Mandya district of Karnataka in which over 20 people are feared dead & many others injured. I extend my deepest condolences to the families of the deceased & pray for the speedy recovery of the injured.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT