ಮುಂಬೈನಲ್ಲಿ ಪೆಟ್ರೋಲ್ ಟ್ಯಾಂಕರ್ ಅಪಘಾತದದಿಂದ ಸ್ಪೋ 
ದೇಶ

ಮುಂಬೈನಲ್ಲಿ ಪೆಟ್ರೋಲ್ ಟ್ಯಾಂಕರ್ ಅಪಘಾತದದಿಂದ ಸ್ಪೋಟ, ಭಾರೀ ಅಗ್ನಿ ದುರಂತ!

ತೈಲ ಟ್ಯಾಂಕರ್ ಅಪಘಾತವಾಗಿ ಸ್ಪೋಟಗೊಂಡು ಭಾರೀ ಅಗ್ನಿ ದುರಂತ ಸಂಭವಿಸಿರುವ ಘಟನೆ ಮುಂಬೈನ ವಡಾಲಾದಲ್ಲಿ ನಡೆದಿದೆ.

ಮುಂಬೈ: ತೈಲ ಟ್ಯಾಂಕರ್ ಅಪಘಾತವಾಗಿ ಸ್ಪೋಟಗೊಂಡು ಭಾರೀ ಅಗ್ನಿ ದುರಂತ ಸಂಭವಿಸಿರುವ ಘಟನೆ ಮುಂಬೈನ ವಡಾಲಾದಲ್ಲಿ ನಡೆದಿದೆ.
ಸೋಮವಾರ ರಾತ್ರಿ 10.45ರ ಸುಮಾರಿಗೆ ಈ ಪ್ರಕರಣ ನಡೆದಿದ್ದಾಗಿ ವರದಿಯಾಗಿದೆ. ವಡಾಲಾದ ಭಕ್ತಿ ಉದ್ಯಾನ ಸಮೀಪದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸ್ಥಳ್ದಲ್ಲಿ ಐದು ಅಗ್ನಿಶಾಮಕ ವಾಹನಗಳಿದೆ ಎನ್ನ;ಆಗಿದೆ.
ಇದಕ್ಕೆ ಕೆಲ ಗಂಟೆಗಳ ಮುನ್ನ ಗುಜರಾತ್ ಸೂರತ್ ನ ವೆಸು ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 50 ಮಂದಿ ಸಿಲುಕಿದ್ದರು.ಇದರಲ್ಲಿ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT