ಮುಂಬೈನಲ್ಲಿ ಪೆಟ್ರೋಲ್ ಟ್ಯಾಂಕರ್ ಅಪಘಾತದದಿಂದ ಸ್ಪೋ 
ದೇಶ

ಮುಂಬೈನಲ್ಲಿ ಪೆಟ್ರೋಲ್ ಟ್ಯಾಂಕರ್ ಅಪಘಾತದದಿಂದ ಸ್ಪೋಟ, ಭಾರೀ ಅಗ್ನಿ ದುರಂತ!

ತೈಲ ಟ್ಯಾಂಕರ್ ಅಪಘಾತವಾಗಿ ಸ್ಪೋಟಗೊಂಡು ಭಾರೀ ಅಗ್ನಿ ದುರಂತ ಸಂಭವಿಸಿರುವ ಘಟನೆ ಮುಂಬೈನ ವಡಾಲಾದಲ್ಲಿ ನಡೆದಿದೆ.

ಮುಂಬೈ: ತೈಲ ಟ್ಯಾಂಕರ್ ಅಪಘಾತವಾಗಿ ಸ್ಪೋಟಗೊಂಡು ಭಾರೀ ಅಗ್ನಿ ದುರಂತ ಸಂಭವಿಸಿರುವ ಘಟನೆ ಮುಂಬೈನ ವಡಾಲಾದಲ್ಲಿ ನಡೆದಿದೆ.
ಸೋಮವಾರ ರಾತ್ರಿ 10.45ರ ಸುಮಾರಿಗೆ ಈ ಪ್ರಕರಣ ನಡೆದಿದ್ದಾಗಿ ವರದಿಯಾಗಿದೆ. ವಡಾಲಾದ ಭಕ್ತಿ ಉದ್ಯಾನ ಸಮೀಪದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸ್ಥಳ್ದಲ್ಲಿ ಐದು ಅಗ್ನಿಶಾಮಕ ವಾಹನಗಳಿದೆ ಎನ್ನ;ಆಗಿದೆ.
ಇದಕ್ಕೆ ಕೆಲ ಗಂಟೆಗಳ ಮುನ್ನ ಗುಜರಾತ್ ಸೂರತ್ ನ ವೆಸು ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 50 ಮಂದಿ ಸಿಲುಕಿದ್ದರು.ಇದರಲ್ಲಿ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

ಕಾಂಗ್ರೆಸ್ ವಿರುದ್ಧ ತರೂರ್ ಬಂಡಾಯ ಬಾವುಟ?; ರಾಹುಲ್ ಗಾಂಧಿ ನೇತೃತ್ವದ ಸಭೆಗೆ ಮತ್ತೆ ಗೈರು!

The fire never left': ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ವಿನೇಶ್ ಫೋಗಟ್!

ಕಾಶ್ಮೀರ 7,000 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ; ಮುಸ್ಲಿಮರ ವಿರುದ್ಧದ 'ಹೊಸ ದಾಳಿ': ಮೆಹಬೂಬಾ ಮುಫ್ತಿ

ಇಂಡಿಗೋಗೆ ಮತ್ತೊಂದು ಶಾಕ್: ಫ್ಲೈಟ್ ಇನ್ಸ್‌ಪೆಕ್ಟರ್‌ಗಳ ಅಮಾನತು ಬೆನ್ನಲ್ಲೇ 58.75 ಕೋಟಿ ರೂ. ತೆರಿಗೆ ನೋಟಿಸ್!

SCROLL FOR NEXT