ಪ್ರಿಯಾ ದತ್ 
ದೇಶ

ಎಐಸಿಸಿ ಕಾರ್ಯದರ್ಶಿ ಹುದ್ದೆಯಿಂದ ಪ್ರಿಯಾ ದತ್ ವಜಾ!

ಕಾಂಗ್ರೆಸ್ ನಿಷ್ಠಾವಂತ ನಾಯಕಿ ಹಾಗೂ ಮಾಜಿ ಸಂಸದೆ ಪ್ರಿಯಾ ದತ್ ಅವರನ್ನು ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ...

ನವದೆಹಲಿ: ಕಾಂಗ್ರೆಸ್ ನಿಷ್ಠಾವಂತ ನಾಯಯಕಿ ಹಾಗೂ ಮಾಜಿ ಸಂಸದೆ  ಪ್ರಿಯಾ ದತ್ ಅವರನ್ನು ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ,
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾ ದತ್ ಎಐಸಿಸಿ ಕಾರ್ಯದರ್ಶಿಯ ಎಲ್ಲಾ  ಕರ್ತವ್ಯಗಳಿಂದ ನನ್ನನ್ನು ಬಿಡುಗಡೆ ಮಾಡಲಾಗಿದೆ, ಈ ಸಂಬಂಧ ನನಗೆ ಲೆಟರ್ ಸಿಕ್ಕಿದೆ,  ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ,  ಇಷ್ಟು ವರ್ಷ ಪಕ್ಷದಲ್ಲಿ ದುಡಿಯಲು ಅವಕಾಶ ನೀಡಿದ್ದ ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ, ಎಐಸಿಸಿ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಹಾಗೂ ನನಗೆ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.
ಪ್ರಿಯಾ ದತ್ ಕಾಂಗ್ರೆಸ್ ತೊರೆಯುವರೇ ಎಂಬ ಪ್ರಶ್ನೆ ಕೇಳಿ ಬಂದಿದೆ,.ಆದರೆ ಈ ಸಂಬಂಧ ಪ್ರಿಯಾ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ, 
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ವಿರುದ್ಧವಾಗಿ ಪ್ರಿಯಾ ಟ್ವೀಟ್ ಮಾಡಿದ್ದರು, ಕಾಂಗ್ರೆಸ್ ಅನ್ನು ಕಾಂಗ್ರೆಸ್ ನಾಶ ಮಾಡುತ್ತಿದೆ, ರೋಗಗ್ರಸ್ಥ ಕಾಂಗ್ರೆಸ್ ಅನ್ನು ಆರೋಗ್ಯಯುತವಾಗಿಸಲು ಚಿಕಿತ್ಸೆ ನೀಡಬೇಕು ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT