ವಿವೇಕ್ ತಿವಾರಿ ಕುಟುಂಬದಿಂದ ಸಿಎಂ ಯೋಗಿ ಆದಿತ್ಯ ನಾಥ್ ಭೇಟಿ 
ದೇಶ

ಸಿಎಂ ಭೇಟಿ ಮಾಡಿದ ಆ್ಯಪಲ್​ ಕಂಪನಿ ಉದ್ಯೋಗಿ ವಿವೇಕ್ ಕುಟುಂಬ: ನೆರವಿನ ಭರವಸೆ ನೀಡಿದ ಯೋಗಿ

ಆ್ಯಪಲ್​ ಕಂಪನಿ ಉದ್ಯೋಗಿ ವಿಕಾಸ್​ ತಿವಾರಿ ಹತ್ಯೆ ಪ್ರಕರಣ ಅತ್ಯಂತ ದುಃಖಕರ ವಿಚಾರ. ಇಂತಹ ಗೂಂಡಾಗಿರಿ ಚುಟುವಟಿಕೆಗಳನ್ನು ಸರ್ಕಾರ ಎಂದಿಗೂ...

ಲಕ್ನೋ:  ಆ್ಯಪಲ್​ ಕಂಪನಿ ಉದ್ಯೋಗಿ ವಿವೇಕ್​ ತಿವಾರಿ ಹತ್ಯೆ ಪ್ರಕರಣ ಅತ್ಯಂತ ದುಃಖಕರ ವಿಚಾರ. ಇಂತಹ ಗೂಂಡಾಗಿರಿ ಚುಟುವಟಿಕೆಗಳನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಂಡಿದೆ ಎಂದು ಹೇಳಿರುವ ಅವರು ವಿಕಾಸ್ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈಗಾಗಲೇ ಕೇಸು ದಾಖಲಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಮೃತನ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಭರಿಸಲಿದೆ ಎಂದು ಆದಿತ್ಯನಾಥ್​ ಭರವಸೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ವಿವೇಕ್ ಪತ್ನಿ ಕಲ್ಪನಾ , ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಭರವಸೆ ನೀಡಿರುವುದಾಗಿ ಹೇಳಿದ್ದಾರೆ.
ಕಳೆದ ಶುಕ್ರವಾರ ವಿವೇಕ್​ ತಿವಾರಿ ಮೇಲೆ ನಡೆದಿದ್ದ ಶೂಟ್​ಔಟ್​ ಪ್ರಕರಣ ದೇಶದಲ್ಲಿ ಸಂಚಲನವನ್ನುಂಟು ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT