ವಿವೇಕ್ ತಿವಾರಿ ಕುಟುಂಬದಿಂದ ಸಿಎಂ ಯೋಗಿ ಆದಿತ್ಯ ನಾಥ್ ಭೇಟಿ 
ದೇಶ

ಸಿಎಂ ಭೇಟಿ ಮಾಡಿದ ಆ್ಯಪಲ್​ ಕಂಪನಿ ಉದ್ಯೋಗಿ ವಿವೇಕ್ ಕುಟುಂಬ: ನೆರವಿನ ಭರವಸೆ ನೀಡಿದ ಯೋಗಿ

ಆ್ಯಪಲ್​ ಕಂಪನಿ ಉದ್ಯೋಗಿ ವಿಕಾಸ್​ ತಿವಾರಿ ಹತ್ಯೆ ಪ್ರಕರಣ ಅತ್ಯಂತ ದುಃಖಕರ ವಿಚಾರ. ಇಂತಹ ಗೂಂಡಾಗಿರಿ ಚುಟುವಟಿಕೆಗಳನ್ನು ಸರ್ಕಾರ ಎಂದಿಗೂ...

ಲಕ್ನೋ:  ಆ್ಯಪಲ್​ ಕಂಪನಿ ಉದ್ಯೋಗಿ ವಿವೇಕ್​ ತಿವಾರಿ ಹತ್ಯೆ ಪ್ರಕರಣ ಅತ್ಯಂತ ದುಃಖಕರ ವಿಚಾರ. ಇಂತಹ ಗೂಂಡಾಗಿರಿ ಚುಟುವಟಿಕೆಗಳನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಂಡಿದೆ ಎಂದು ಹೇಳಿರುವ ಅವರು ವಿಕಾಸ್ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈಗಾಗಲೇ ಕೇಸು ದಾಖಲಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಮೃತನ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಭರಿಸಲಿದೆ ಎಂದು ಆದಿತ್ಯನಾಥ್​ ಭರವಸೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ವಿವೇಕ್ ಪತ್ನಿ ಕಲ್ಪನಾ , ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಭರವಸೆ ನೀಡಿರುವುದಾಗಿ ಹೇಳಿದ್ದಾರೆ.
ಕಳೆದ ಶುಕ್ರವಾರ ವಿವೇಕ್​ ತಿವಾರಿ ಮೇಲೆ ನಡೆದಿದ್ದ ಶೂಟ್​ಔಟ್​ ಪ್ರಕರಣ ದೇಶದಲ್ಲಿ ಸಂಚಲನವನ್ನುಂಟು ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!