ಕೈಲಾಶ್ ಸತ್ಯಾರ್ಥಿ 
ದೇಶ

ವಿಜಯದಶಮಿಯಂದು ನಡೆಯುನ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕೈಲಾಸ್ ಸತ್ಯಾರ್ಥಿ ಮುಖ್ಯ ಅತಿಥಿ

ನೊಬೆಲ್ ಪ್ರಶಸ್ಕಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಕ್ಟೋಬರ್ 18 ರಂದು ನಾಗಪುರದಲ್ಲಿ ನಡೆಯುವ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ..

ನಾಗ್ಪುರ: ನೊಬೆಲ್ ಪ್ರಶಸ್ಕಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಕ್ಟೋಬರ್ 18 ರಂದು ನಾಗಪುರದಲ್ಲಿ ನಡೆಯುವ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ,.
ದಸರಾ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. 1925 ರಿಂದಲಬ ಪ್ರತಿ ವರ್ಷ ಆರ್ ಎಸ್ ಎಸ್ ಸಂಘಟನೆ ವಿಜಯ ದಶಮಿ ಆಚರಿಸುತ್ತಾ ಬಂದಿದೆ. ಕಳೆದ ವರ್ಷ ನಡೆದ ವಿಜಯ ದಶಮಿಯಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೋಹತ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು 
ಕಳೆದ ವರ್ಷ ನಡೆದ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಸಂತ ನಿರ್ಮಲ್ ದಾಸ್ ಮಹಾರಾಜ್ ಅವರನ್ನು ಮುಖ್ಯ. ಅತಿಥಿಯನ್ನಾಗಿ ಆಹ್ವಾನಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT