ರೋಹಿಂಗ್ಯ ಮುಸ್ಲಿಂ 
ದೇಶ

ಮೋದಿ ಸರ್ಕಾರದ ದಿಟ್ಟ ನಿರ್ಧಾರ, ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳ ಗಡಿಪಾರಿಗೆ ಭಾರತದ ಮೊದಲ ಹೆಜ್ಜೆ!

ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ...

ಗುವಾಹಟಿ: ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ ಕಳುಹಿಸಲು ಗೃಹ ಸಚಿಲವಾಯ ಸಿದ್ಧತೆ ನಡೆಸಿದೆ. 
ಮ್ಯಾನ್ಮಾರ್ ನಲ್ಲಿ ದಾಂಧಲೆಯೆಬ್ಬಿಸಿ ರೋಹಿಂಗ್ಯಾ ಮುಸ್ಲಿಂರು ಭಾರತದಲ್ಲಿ ಬಂದು ಅಕ್ರವಾಗಿ ನೆಲೆಸಿದ್ದಾರೆ. 2012ರಲ್ಲಿ ಭಾರತದೊಳಗೆ ಅಕ್ರಮವಾಗಿ ಬರಲು ಯತ್ನಿಸಿದ ರೋಹಿಂಗ್ಯಾಗಳನ್ನು ಬಂಧಿಸಿದ್ದು ಅವರನ್ನು ನಾಳೆ ಮ್ಯಾನ್ಮಾರ್ ಗಡಿ ರಕ್ಷಕರಿಗೆ ಒಪ್ಪಿಸುವ ಸಾಧ್ಯತೆ ಇದೆ. 
ಇನ್ನು ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿಲವಾಯ ಸೂಚನೆ ನೀಡಿದೆ. 
ಅಸ್ಸಾಂ ಜೈಲಿನಲ್ಲಿದ್ದ ಈ ಏಳು ರೋಹಿಂಗ್ಯಗಳನ್ನು ಮರಳಿ ಕಳುಹಿಸಲು ಅಗತ್ಯವಿರುವ ಅನುಮತಿಯನ್ನು ಮ್ಯಾನ್ಮಾರ್ ನಿಂದ ಪಡೆದಿದ್ದು ಅವರನ್ನು ಮಣಿಪುರದಲ್ಲಿರುವ ಮೊರೆ ಗಡಿಯತ್ತ ಕೊಂಡೊಯ್ಯಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT